ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಉಡುಪಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ದಕ್ಷತ್ ಆರ್ ಶೆಟ್ಟಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಕಾಪು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವವು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು […]
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ […]
ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ, ಪೆರ್ಡೂರು ಗ್ರಾಮ ಪಂಚಾಯತ್, ಪಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ, ವಿಶ್ವಹಿಂದೂ ಪರಿಷದ್ ಮತ್ತು ಭಜರಂಗದಳ, ಪೆರ್ಡೂರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರೋಟರಿ ರೋಯಲ್ ಬ್ರಹ್ಮಾವರ, […]
ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ವತಿಯಿಂದ ಪುಸ್ತಕ ಪ್ರಾಧಿಕಾರ ಇದರ ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಉಡುಪಿಯ ಟೆಂಪಲ್ […]