ಇಂದುವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಸನ್ಯಾಸಿ ಮಠ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿದರು
ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕೊಡವೂರು ಬ್ರಾಹ್ಮಣ ಮಹಾ ಸಭಾದಿಂದ ಅಪರೂಪದ ಚುಕ್ಕಿ ಮಂಡಲ ಆರ್ಟ್ ಕಲಾವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕಲಾವಿದೆ, ರಂಗವಲ್ಲಿ,ಸಂಗೀತ, ವಾರ್ಲಿ ಕಲೆ, ಫ್ಯಾಬ್ರಿಕ್ ಪೇಂಟಿಂಗ್, ಕಸೂತಿ ಹೀಗೆ ಲಲಿತ […]
ಉಡುಪಿ : ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶ್ರೀಧರ […]
ಉಡುಪಿ: ಪ್ರಸಾದ್ ರಾಜ್ ಕಾಂಚನ್ ಇವರ ನೇತೃತ್ವದಲ್ಲಿ ಸುಮಾರು 75 ವರ್ಷಗಳ ಬಳಿಕ ಈ ಭಾಗದಲ್ಲಿ ರುದ್ರಯಾಗ ನಡೆಯುತ್ತಿದ್ದು, ಅವರಿಗೆ ಈ ಯೋಗ ದೊರೆತಿದೆ. ಲೋಕಕಲ್ಯಾಣಾರ್ಥವಾಗಿ ನಡೆದ ಈ ಯಾಗದಿಂದ ದೇಶ, ರಾಜ್ಯಕ್ಕೆ ಬಂದ […]
ಸಂತೆಕಟ್ಟೆ: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಒವರ್ ಪಾಸ್ ನಿರ್ಮಿಸುತ್ತಿದ್ದು ಈಗಾಗಲೇ ಈ ಕಾಮಗಾರಿ ಕುರಿತು ಅಪಸ್ವರ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿತ ಕಂಡಿದೆ. ಸಂಸದೆ ಶೋಭಾ ಕರಂದ್ಲಾಜೆ ಒವರ್ […]