ಇಂದುವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಸನ್ಯಾಸಿ ಮಠ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿದರು
ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ್, ಸಂಚಾಲಕರು ಗಳಾಗಿ ಕೆ. ಎಂ ಮುಸ್ತಫ ಸುಳ್ಯ, ದಿನಕರ್ ಹೇರೂರು ಉಡುಪಿ ಆಯ್ಕೆ | ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರೂಪಿಸುವಂತೆ ಆಗ್ರಹ, 9/11 ನಿಯಮ ಗಳ ಸರಳೀಕರಣಕ್ಕೆ […]
ಉಡುಪಿ ನಗರಸಭೆಯ ಅಂಬಲಪಾಡಿ ವಾರ್ಡಿನ ಉದ್ಯಾನವನ ಅಭಿವೃದ್ಧಿ ಅಭಿವೃದ್ಧಿಗೆ 2022-23 ನೇ ಸಾಲಿನ 15ನೇ ಹಣಕಾಸು ಆಯೋಗದಡಿ ರೂ. 32 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 13-01-2023 ರಂದು ಶಾಸಕರಾದ […]
ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 4 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಭಾರತದ ಬಾಲಕಿಯರ ತಂಡ ಭಾಗವಹಿಸಲಿದ್ದು ಈ ತಂಡದ ಆಯ್ಕೆಯ ಅರ್ಹತಾ […]
ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ವತಿಯಿಂದ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಶಿರ್ವ ಫೈಝುಲ್ ಇಸ್ಲಾಂ ಇಂಗ್ಲಿಷ್ ಮೀಡಿಯಂ […]