ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದರು. ಮತ್ತು ಹಲವು ಸಲಹೆ-ಸೂಚನೆಗಳನ್ನು ಪಡೆದರು.
ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕುಗಳಲ್ಲಿ ಒಂದಾದಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಸೋಮವಾರದಂದು ಭೇಟಿ ನೀಡಿ ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ರಿಂದ […]
ಬ್ರಹ್ಮಾವರ ದ ಕುಂಜಾಲ್ ಎಂಬಲ್ಲಿ ದನದ ರುಂಡ ರಸ್ತೆಯಲ್ಲಿ ಬಿದ್ದಿರುವ ಹಾಗೆ ಕಂಡುಬಂದ ಹಿನ್ನಲೆಯಲ್ಲಿ ಕಿಡಿಗೇಡಿಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನ ಮಾಡಿದ್ದಾರೆ ಇದರ ವಿರುದ್ದ ಇಂದು ಮುಸ್ಲೀಂ ಒಕ್ಕೂಟ ಬ್ರಹ್ಮಾವರ ತಾಲೂಕು ಉಡುಪಿ […]
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಕೀಸ್ ಬಾನು ಇವರರು ಬೆಳಗ್ಗಿನ ಜಾವ 3:00 ಗಂಟೆಗೆ ಬಾತ್ರೂಮ್ಗೆ ಹೋಗುವರೇ ಎದ್ದು ನೋಡಿದಾಗ ಮನೆಯ ಹಿಂದುಗಡೆಯ ಲೈಟ್ ಒನ್ ಇದ್ದು ಹಿಂದುಗಡೆ ಬಾಗಿಲು ಕೂಡ ತೆರೆದಿರುತ್ತದೆ.ಇದನ್ನು ಕಂಡು […]
ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್ಗೆ 29 ರೂ. ಹೆಚ್ಚಳ ಮಾಡಲಾಗಿದೆ. […]