ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದರು. ಮತ್ತು ಹಲವು ಸಲಹೆ-ಸೂಚನೆಗಳನ್ನು ಪಡೆದರು.
ಉಡುಪಿ : ಎರಡು ವರ್ಷಗಳಿಗೊಮ್ಮೆ ನಡೆಯುವ ಉಡುಪಿ ಪರ್ಯಾಯ ಮಹೋತ್ಸವ ಕೇವಲ ಧಾರ್ಮಿಕ ಉತ್ಸವ ಮಾತ್ರವಲ್ಲ, ಇದು ಪ್ರತಿಭೆಗಳ ಸಂಗಮದ ಮಹೋತ್ಸವವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ […]
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಪ್ರಸಾದ್ ರಾಜ್ ಕಾಂಚನ್ ಅವರು ತಾ 17 -04 -2023 ರಂದು ಸೋಮವಾರ ಬೆಳಿಗ್ಗೆ 9 .00 ರಿಂದ 11:30ರ ಒಳಗೆ […]
69” ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಪಡುಬಿದ್ರಿ ಸಹಕಾರಿ ವ್ಯವಸಾಯ್ತಿಕ ಸೊಸೈಟಿಯು ಸಪ್ತಾಹದ 7 ದಿನಗಳಲ್ಲೂ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸುವ ಮೂಲಕ ಸಹಕಾರ ಸಪ್ತಾಹವನ್ನು ವಿಶಿಷ್ಟ ರೀತಿಯಲ್ಲಿ […]
ದಿl ಕುಂಞ ಕೋಯಾ ಹಾಗೂ ದಿl ಭಾನುಬಿ ದಂಪತಿಗಳ ಸುಪುತ್ರರಾದ ಜನಾಬ್ ಅಬ್ದುಲ್ ಹಮೀದ್ ಇವರು 1- 06-1955 ಉಡುಪಿಯಲ್ಲಿ ಜನಿಸಿದರು 1986ರಲ್ಲಿ ಹನುಮಾನ್ ಸಾರಿಗೆ ಸಂಸ್ಥೆಯಲ್ಲಿ ಬಸ್ ಚಾಲಕರಗಿ ಸೇವೆ ಸಲ್ಲಿಸಿದ ನಂತರ […]