ಬೆಲ್ಮಣ್ ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಶಾಪ್ ಗಳಿಗೆ ರಿಕ್ಷಾ ಚಾಲಕರ ಬಳಿ ಮತ್ತು ಮನೆ ಮನೆ ಭೇಟಿ ನೀಡಿ ಮತಯಾಚಿಸಿದರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಹೆಚ್ಚಿನ ಸಂಖ್ಯೆ ಯಲ್ಲಿ ಉಪಸ್ಥಿತರಿದ್ದರು.
ಜೆಸಿಐ ಇಂಡಿಯಾ ಇದರ ವಲಯ ಕಾರ್ಯಕ್ರಮ, ಕಟಪಾಡಿ ಘಟಕದ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಅಂಗವಾಗಿ ಗುರುವಾರ , ಕಟಪಾಡಿ ಹೊರ ಠಾಣೆಯಲ್ಲಿ ಟ್ರಾಫಿಕ್ ಪೊಲೀಸರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಜೆಸಿಐ ಪೂರ್ವ […]
ಸಮಗ್ರ ಜೀರ್ಣೋದ್ದಾರಗೊಂಡು ಬ್ರಹ್ಮಕುಂಭಾಭಿಷೇಕ ಮಹೋತ್ಸವ ಸಡಗರದಲ್ಲಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬುಧವಾರ ಭೇಟಿ ನೀಡಿದರು. ಅದ್ಭುತವಾಗಿ ನವೀಕರಣಗೊಂಡಿರುವ ದೇವಳದ ಕಾಮಗಾರಿ, ಶಿಲ್ಪವೈಭವ ಕಂಡು ಹರ್ಷ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಸಿಇಓ […]
ಉಡುಪಿ :- ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಪೂರ್ವವಾದ ವಿಧ್ವತ್ ನಿಂದ ಹೆಸರು ಮಾಡಿದ ವಿದ್ಯಾವಾಚಸ್ಪತಿ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಅಭಿಮಾನಿಗಳ ವತಿಯಿಂದ ಅಗಸ್ಟ್ 3ರಂದು ಎಂಜಿಎಂ […]
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆಯ ಲಾಡ್ಜ್ ಒಂದರಲ್ಲಿ ಕೋ.ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮಹಾಲಕ್ಷ್ಮಿ ಕೋ.ಆಪರೇಟಿವ್ ಬ್ಯಾಂಕ್ ನ ಮ್ಯಾನೇಜರ್ ಸುಬ್ಬಣ್ಣ […]