×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೆಲ್ಮಣ್ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರಿಂದ ಪಾದಯಾತ್ರೆ

ಬೆಲ್ಮಣ್ ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ಕಾರ್ಕಳ ಕ್ಷೇತ್ರದ  ಕಾಂಗ್ರೆಸ್  ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಶಾಪ್ ಗಳಿಗೆ ರಿಕ್ಷಾ ಚಾಲಕರ ಬಳಿ ಮತ್ತು ಮನೆ ಮನೆ ಭೇಟಿ ನೀಡಿ  ಮತಯಾಚಿಸಿದರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಹೆಚ್ಚಿನ ಸಂಖ್ಯೆ ಯಲ್ಲಿ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *