ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮ ಸುರೇಶ್ ಶೆಟ್ಟಿ, ಚುನಾವಣೆ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ನಟಿ ತಾರಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆ ಆಗಮಿಸಿದರು.
ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51) ಹೃದಯಾಘಾತದಿಂದ ನಿನ್ನೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ […]
ಉಡುಪಿ: ಕೇಂದ್ರ ಬಿಜೆಪಿ ಸರಕಾರದ ಬೆಲೆ ಏರಿಕೆ, ವಿರುದ್ಧ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ […]
ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ ರ್ಯಾಂಕ್ ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ದೀಕ್ಷಾ ಮೆನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಮನೆಗೆ ಬೇಟಿ ನೀಡಿ ಶುಭ ಹಾರೈಸಿದರು.ದೀಕ್ಷಾ ಒಬ್ಬಳು ವಾಲಿಬಾಲ್ ಆಟಗಾರ್ತಿಯಾಗಿ […]
ಉಡುಪಿ ಜಾಮಿಯಾ ಮಸೀದಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಡುಪಿ ತಾಲೂಕು ಸಮಿತಿಯ 2023-24ರ ಅವಧಿಗೆ 21 ಸದಸ್ಯರುಗಳನ್ನು ಆಯ್ಕೆಮಾಡಲಾಯಿತು. ಈ ಚುನಾವಣಾ ಪ್ರಕ್ರಿಯೆಯನ್ನು ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಗೊಂಡಿರುವ ಇಬ್ರಾಹಿಮ್ […]