ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮ ಸುರೇಶ್ ಶೆಟ್ಟಿ, ಚುನಾವಣೆ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ನಟಿ ತಾರಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆ ಆಗಮಿಸಿದರು.
ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ. ಗ್ರೂಪ್ ಪ್ರಾಯೋಜಕತ್ವದಲ್ಲಿ 4ನೇ ಬಾರಿ “ಬೃಹತ್ ಉದ್ಯೋಗ ಮೇಳ”ವನ್ನು ನವೆಂಬರ್ 6ರಂದು ಉಡುಪಿಯ ಕುಂತಳನಗರದ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್ ಹಾಗೂ […]
ಉಡುಪಿ: ದೇಶದ ಪ್ರಸಿದ್ಧ ಖಾಸಗಿ ಹಣಕಾಸು ಸಂಸ್ಥೆ ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಜನವರಿ 4 ರಂದು ಉಡುಪಿಯ ಬನ್ನಂಜೆ ಶ್ರೀನಾರಾಯಣ ಗುರು ಸಭಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಒಂದು ಸಾವಿರ […]
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಕಾರದಲ್ಲಿ ೧೧೦ನೇ ಸಂಸ್ಥಾಪನಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ 7 […]
ಕಾಪು: ಯೋಧರಾಗಿ ಸೇವೆ ಸಲ್ಲಿಸಿದ ಮೂಳೂರು ನಿವಾಸಿ ಹಾಜಿ ಅಬ್ದುರ್ರ್ ಝಾಕ್ ಶಾಬಾನ್ (85) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. 18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಇವರು ಎಡು ವರ್ಷ ಬೆಂಗಳೂರಿನ ಏರ್ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ […]