ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮ ಸುರೇಶ್ ಶೆಟ್ಟಿ, ಚುನಾವಣೆ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ನಟಿ ತಾರಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆ ಆಗಮಿಸಿದರು.
ಕಾರ್ಕಳ: ತಾಲೂಕು ಮಿಯಾರು ಗ್ರಾಮದ ಬಲಿಪರಹಾಡಿ ಚಂದ್ರಶೇಖರ ಕೆ , ಪ್ರಾಯ 51 ವರ್ಷ ಎಂಬುವರ ಮನೆಯಲ್ಲಿ ದಿನಾಂಕ 21-12-2022 ರಂದು ರಾತ್ರಿ 11 : 30 ಗಂಟೆಯಿಂದ 22-12-2022ರ ಬೆಳಿಗ್ಗೆ 6:00 ಗಂಟೆಗೆ […]
ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರ ಸಂಘ ನಿ. ದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಲ್ತಾನ್ ಬತ್ತೇರಿಯ ಬೋಳೂರು ಬೇನಲ್ಲಿ ಶನಿವಾರ ರಾತ್ರಿ ನಡೆಯಿತು. ಕಾರ್ಯಕ್ರಮ […]
ಉಡುಪಿ:ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.ಅನಿರ್ಧಿಷ್ಟಾವಧಿ ಧರಣಿ ಉದ್ಘಾಟಿಸಿದ ಸಿಐಟಿಯು ರಾಜ್ಯ […]
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯ ಲಿರುವ ದಸರಾ ಮಹೋತ್ಸವ- 2025ಕ್ಕೆ ಸೋಮ ವಾರ ಬೆಳಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ ಸಹಿತ ಒಂಬತ್ತು ಸುಮಂಗಲೆಯರು ಏಕಕಾಲ ದಲ್ಲಿ ಒಂಬತ್ತು ದೀಪ […]