×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪುತ್ತಿಗೆ ಮಠದ “ಅಕ್ಕಿ ಮುಹೂರ್ತ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಮುಂಬರುವ ಪರ್ಯಾಯದ ಪೂರ್ವ ತಯಾರಿಗಾಗಿ ಇಂದು ದಿನಾಂಕ 25-05-2023 ರಂದು ಪುತ್ತಿಗೆ ಮಠದಲ್ಲಿ “ಅಕ್ಕಿ ಮಹೂರ್ತ” ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.ಪರ್ಯಾಯಕ್ಕೆ ಅಕ್ಕಿ ಅತ್ಯವಶ್ಯಕವಾಗಿರುವುದರಿಂದ ಇಂದು “ಅಕ್ಕಿ ಮುಹೂರ್ತ” ನೆರವೇರಿಸಲಾಯಿತು. ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು ಆಶೀರ್ವಚಿಸಿದರು.

Leave a Reply

Your email address will not be published. Required fields are marked *