ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವುದರಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.7 ರಂದು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯ ಶ್ರೀ ಕ್ಷೇತ್ರ ಶಂಕರಪುರ ಸುಮಾರು 11 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುವ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಶ್ರೀ ಕ್ಷೇತ್ರ ಆವರಣದಲ್ಲಿ ಹಿಂದೂ ಬಾಂಧವರ ಒಗ್ಗಟ್ಟು […]
ಕಟಪಾಡಿ: ತಿರುಪತಿ ತಿರುಮಲ ದೇವಸ್ಥಾನ ಸಮಿತಿ ವತಿಯಿಂದ ಕೆ.ಕೃಷ್ಣಮೋಹನ್ ಪೈ ಯುಎಸ್ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರಿಂದ ಕಟಪಾಡಿಯಲ್ಲಿ ಶನಿವಾರ ಶ್ರೀನಿವಾಸ ಕಲ್ಯಾಣೋತ್ಸವ ಜನರಿಗೆ ಮನಸೂರೆಗೊಂಡಿತು ಕಟಪಾಡಿ […]
ಕಾಪು, ಸೆ. 7: ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸರ್ವಸುಸಜ್ಜಿತ ಅತ್ಯಾಧುನಿಕ ಸೌಲಭ್ಯ ಗಳಿಂದ ಕೂಡಿರುವ ‘ಇನಾಸನ್ ಆಡಿಟೋರಿಯಂ’ ಅನ್ನು ಸೆ. 7ರಂದು ಲೋಕಾರ್ಪಣೆಗೊಳಿಸಲಾಯಿತು ಆಡಿಟೋರಿಯಂ ಅನ್ನು ಉದ್ಘಾಟಿಸಿದ ಅನಿವಾಸಿ […]
ಭಾನುವಾರ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವೀ ಸನ್ನಿಧಿಯಲ್ಲಿ ರಾಜಾಪುರ ಸಾರಸ್ವತ ಯುವವೃಂದ ಇದರ ಆಶ್ರಯದಲ್ಲಿ ೨೬ನೇ ವರ್ಷದ “ದುರ್ಗಾಹೋಮ” ಸೇವೆ, ಧಾರ್ಮಿಕ ಅನುಷ್ಠಾನಗಳು ಕಾರ್ಯಕ್ರಮ ಜರಗಿತು. ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ, ಬೆಂಗಳೂರು […]