ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವುದರಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.7 ರಂದು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.
ಸವಿತಾ ಎರ್ಮಾಳ್, ಉಪನ್ಯಾಸಕರು, ಸರಕಾರಿ ಪದವಿಪೂರ್ವ ಕಾಲೇಜು ಬ್ರಹ್ಮಾವರ ಇವರನ್ನು “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ” (ಭೇಟಿ ಬಚಾವೊ ಭೇಟಿ ಪಡಾವೊ) ಮತ್ತು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ […]
ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಎಜುಕೇಶನ್, ಮಣಿಪಾಲದ ಸಹಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಪ್ರಾಧ್ಯಾಪಕಿಯಾದ ಡಾ. ಅಂಕಿತಾ ಶೆಟ್ಟಿ ಇವರ ಸಹಮಾರ್ಗದರ್ಶನದಲ್ಲಿ […]
ಇಂದುವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಸನ್ಯಾಸಿ ಮಠ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿದರು
ಉಡುಪಿ: ಹೆಜಮಾಡಿ ಟೋಲ್ ಗೇಟ್’ನಲ್ಲಿ ಡಬಲ್ ಶುಲ್ಕ ಸಂಗ್ರಹ ಆದ್ಯಾದೇಶ ಹಿಂಪಡೆಯುವಂತೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಉಡುಪಿಯಲ್ಲಿ ಧರಣಿ ನಡೆಯಿತು. ಸುರತ್ಕಲ್ ಟೋಲ್ ಗೇಟ್ […]