ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವುದರಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.7 ರಂದು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.
ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ, ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀ ಮತಿ […]
ಬೆಂಗಳೂರು: ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುವ ತೆರೆಮರೆಯ ಸಮಾಜ ಸೇವಕ ಉಚ್ಚಿಲದ ಶೇಖ್ ಮಯ್ಯದ್ದಿ ಇಸ್ಮಾಯಿಲ್ ಇವರಿಗೆ 2026ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ “ಭಾರತ ಸೇವಾ ರತ್ನ” ನೀಡಿ ಗೌರವಿಸಲಾಯಿತು ಕರ್ನಾಟಕ […]
ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು […]
ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]