ಉಚ್ಚಿಲ ರಿಕ್ಷಾ ಚಾಲಕರು ಮಾಲಕರ ಸಂಘ ಉಚ್ಚಿಲ (ರಿ) 8ನೇ ವರ್ಷ ಅವಿರೊದವಾಗಿ ಸಿರಾಜ್ ಏನ್ ಎಚ್ ಆಯ್ಕೆ ಉಪಾಧ್ಯಕ್ಷ ಕುಮಾರ್ ಸಾಲಿಯಾನ್ ಕಾರ್ಯದರ್ಶಿ ಜೋಹನ್ ಉಪಕಾರ್ಯದರ್ಶಿ ಆಸೀಪ್ ವೈ ಸಿ ಕೊಶ್ಯಾದಿಕಾರಿ ವನ್ನಿಯರಾಜ್ ಉಪ ಕೊಶ್ಯಾದಿಕಾರಿ ಉಮೇಶ್ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು
ದಶಕದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ GST ತೆರಿಗೆಯ ಹೆಸರಿನಲ್ಲಿ ದೇಶದ ಜನರನ್ನು ಲೂಟಿ ಹೊಡೆದು ಇದೀಗ ಜನರ ಆಕ್ರೋಶಕ್ಕೆ ಬೆದರಿ GST ಸರಳೀಕರಣಗೊಳಿಸಿದೆ, GST ವಿಚಾರದಲ್ಲಿ ಕೇಂದ್ರ ಸರ್ಕಾರದ ಹಠಾತ್ ನಿರ್ಧಾರವು ಆಳುವವರ […]
ಭಾರತದ ಆರ್ಥಿಕ ಪರಿಸ್ಥಿತಿಯು ಸ್ವಾತಂತ್ರ್ಯದ ನಂತರ ಕ್ಷೀಣ ಗತಿಯಲ್ಲಿದ್ದ ಸಂದರ್ಭದಲ್ಲಿ ದೇಶದ ಚುಕ್ಕಾಣಿ ಯನ್ನು ಹಿಡಿದಿದ್ದ ಇಂದಿರಾಗಾಂಧಿ ಯವರು 1975ರಲ್ಲಿ 20 ಅಂಶಗಳ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ದೇಶದ ಆರ್ಥಿಕತೆಯ ಕ್ರಾಂತಿಕಾರಿ ಬದಲಾವಣೆಗೆ ಮುನ್ನುಡಿ […]
ವಿಶ್ವದ 4ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ ಹೊಂದಿರುವ ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆಯಲ್ಲಿ ಲೆಕ್ಕಪರಿಶೋಧಕರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್, ಆಫ್ […]
ಉಡುಪಿ : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್ ಕೃಷ್ಣ […]