ಉಚ್ಚಿಲ ರಿಕ್ಷಾ ಚಾಲಕರು ಮಾಲಕರ ಸಂಘ ಉಚ್ಚಿಲ (ರಿ) 8ನೇ ವರ್ಷ ಅವಿರೊದವಾಗಿ ಸಿರಾಜ್ ಏನ್ ಎಚ್ ಆಯ್ಕೆ ಉಪಾಧ್ಯಕ್ಷ ಕುಮಾರ್ ಸಾಲಿಯಾನ್ ಕಾರ್ಯದರ್ಶಿ ಜೋಹನ್ ಉಪಕಾರ್ಯದರ್ಶಿ ಆಸೀಪ್ ವೈ ಸಿ ಕೊಶ್ಯಾದಿಕಾರಿ ವನ್ನಿಯರಾಜ್ ಉಪ ಕೊಶ್ಯಾದಿಕಾರಿ ಉಮೇಶ್ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು
ಉಡುಪಿ:. ಸಹಕಾರಿ ಕ್ಷೇತ್ರಕ್ಕೆ ಕಳಂಕ ಬಾರದಂತೆ ಮುತುತಿವರ್ಜಿ ವಹಿಸಿ ಕೆಲಸದ ಬಗ್ಗೆ ನಿಗಾ ಇಡಬೇಕೆಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, […]
ಮಂಗಳೂರು, ಜ.17: ಈಜು ಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರದ ವಾಜ್ಕೋಸ್ ಬೀಚ್ ರೆಸಾರ್ಟ್ ಲೈಸನ್ಸ್ ಅನ್ನು ಪ್ರವಾಸೋದ್ಯಮ ಇಲಾಖೆ ತಾತ್ಕಾಲಿಕವಾಗಿ ರದ್ದು ಪಡಿಸಿದೆ. ಇದಕ್ಕೂ ಮೊದಲೇ ರೆಸಾರ್ಟ್ ಗೆ ನೀಡಲಾಗಿದ್ದ […]
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಕನ್ನಡಿಗರು ಸೇರಿದಂತೆ 26 ಜನರ ಮಾರಣ ಹೋಮ ನಡೆಸಿದ ಭಯೋತ್ಪಾದಕರ ಹೇಯ ಕೃತ್ಯ ತೀರಾ ಖಂಡನೀಯ ಎಂದು ಉಡುಪಿ ಬ್ಲಾಕ್ […]
ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣಗುರು ಗುರುಮೂರ್ತಿ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ ಸಂಪನ್ನ ಪಡುಬಿದ್ರಿ : ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ ಗುರುಮೂರ್ತಿ ಪ್ರತಿಷ್ಠಾ ವರ್ಧಂತಿಯ […]