ಉಚ್ಚಿಲ ರಿಕ್ಷಾ ಚಾಲಕರು ಮಾಲಕರ ಸಂಘ ಉಚ್ಚಿಲ (ರಿ) 8ನೇ ವರ್ಷ ಅವಿರೊದವಾಗಿ ಸಿರಾಜ್ ಏನ್ ಎಚ್ ಆಯ್ಕೆ ಉಪಾಧ್ಯಕ್ಷ ಕುಮಾರ್ ಸಾಲಿಯಾನ್ ಕಾರ್ಯದರ್ಶಿ ಜೋಹನ್ ಉಪಕಾರ್ಯದರ್ಶಿ ಆಸೀಪ್ ವೈ ಸಿ ಕೊಶ್ಯಾದಿಕಾರಿ ವನ್ನಿಯರಾಜ್ ಉಪ ಕೊಶ್ಯಾದಿಕಾರಿ ಉಮೇಶ್ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು
ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಕಾಂಗ್ರೆಸ್ ಪಕ್ಷದ ಸ್ವಚ್ಚ ಜನಪರ ಅಡಳಿತಕ್ಕೆ ಸಂದ ಜಯ. ಇದು ಕಾಂಗ್ರೆಸ್ ಆಡಳಿತದ ಮೇಲೆ ಬಿಜೆಪಿ ಮಾಡಿದ ರಾಜಕೀಯ ಪ್ರೇರಿತ ದುರುದ್ಧೇಶಿತ ಮಿಥ್ಯಾರೋಪಗಳಿಗೆ ಸಂದ ಅಪಜಯ ತನ್ನದೆ […]
ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ […]
ಮದರಂಗಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗಾಗಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತೆ ನಮಿತಾರವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಮೋಹಿನಿ ಸಿ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. […]
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಗಳನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ […]