ಸಾಕಾಪು : ರಕ್ಷಣಾಪುರ ಜವನರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ಆಯೋಜಿಲಾಗಿದೆಂದು […]
ಕಾರ್ಕಳ: ಜನಪರ ಆಡಳಿತ ಮತ್ತು ಪಂಚ ಗ್ಯಾರಂಟಿ ಯೋಜನೆಯ ಮೂಲಕ ಜನಮನ ಗೆದ್ದ ಕಾಂಗ್ರೆಸ್ ಸರಕಾರ ಹಾಗೂ ಯಾವುದೇ ಅಧಿಕಾರದ ಆಸೆ ಇಲ್ಲದೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಬೇಕು ಎಂಬ ಉದ್ದೇಶದಿಂದ ಕಾರ್ಕಳದ […]
ದೀಪಾವಳಿ ಹಾಗೂ ಬಲಿಪಾಡ್ಯಮಿಯ ಶುಭ ಸಂದರ್ಭದಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ಬಂದುಮಿತ್ರರೊಂದಿಗೆ ಗೋಪೂಜೆ ನೆರವೇರಿಸಿ ಗೋಮಾತೆಯ ಆಶೀರ್ವಾದ ಪಡೆದರು.
ಕೇದಾರೋತ್ಥಾನ ಟ್ರಸ್ಟ್ (ರಿ.) ಉಡುಪಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ “ಹಡಿಲು ಭೂಮಿ ಕೃಷಿ ಅಂದೋಲನ” ನಡೆಸಿ ಹಡಿಲು ಬಿಟ್ಟ ಕೃಷಿ ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯವ […]