ವರ್ಷಂಪ್ರತಿಯಂತೆ ಬೆಳ್ಳಿ/ಕಟ್ಟಿಗೇರಿ ನವೋದಯ ಒಕ್ಕೂಟದಿಂದ ಈ ಬಾರಿಯೂ ಆಟಿದ ಲೇಸ್ನ್ನು ವೈಭವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಎಸ್. ಎಂ. ಆರ್. ಎಸ್. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಯಶೋದಾ ಇವರು ಆಗಮಿಸಿ ರ್ಯಕ್ರಮವನ್ನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು […]
ಉಡುಪಿ: ಇಂದು ಮಹಿಳೆಯರಲ್ಲಿ ಬೇರೆ ಎಲ್ಲ ಕ್ಯಾನ್ಸರ್ಗಿಂತ ಸ್ತನ ಕ್ಯಾನ್ಸರ್ಗಳೇ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾಗಿ ಮಹಿಳೆಯರು ಇದರ ಬಗ್ಗೆ ನಿರ್ಲಕ್ಷ್ಯ ಮಾಡದೇ ಒಂದು ಅಥವಾ ಎರಡು ವರ್ಷಗಳಿಗೊಮ್ಮೆ ತಪಾಸಣೆಗೆ ಒಳಪಡಿಸಿಕೊಳ್ಳಬೇಕು ಎಂದು ಸಿಎಸ್ಐ ಲೊಂಬಾರ್ಡ್ […]
ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 30ವರ್ಷದ ಬಿನ್ಸಿ ಶೈಜು ಥೋಮಸ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ವಿವಾಹಿತರಾಗಿದ್ದು ಇವರ […]
ಭಾವಿ ಪರ್ಯಾಯ ಶ್ರೀ ಶಿರೂರು ಮಠ ಸ್ವಾಗತ ಸಮಿತಿಯ ಪದಾಧಿಕಾರಿಗಳು ಸ್ವಾಗತ ಸಮಿತಿ ಗೌರವ ಅಧ್ಯಕ್ಷ ರಾಜಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಈ ವರೆಗೆ ನಡೆದ ಸಿದ್ಧತೆ ಹಾಗು […]