ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ಬೊಳ್ಳೂರು ಹಳೆಯಂಗಡಿ ಇದರ ವತಿಯಿಂದ, ಮುಹಿಯುದ್ದೀನ್ ಜುಮ್ಮಾ ಮಸೀದಿ ಬೊಳ್ಳೂರು ಇದರ ಆಶ್ರಯದಲ್ಲಿ, ಕೆ.ಎಂ.ಸಿ ಅಸ್ಪತ್ರೆ ಮಂಗಳೂರು ಇವರ ಜಂಟಿ ಸಹಾಭಾಗಿತ್ವದಲ್ಲಿ, ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ […]
ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ […]
ಮೂಡಿಗೆರೆ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಜನರು ಸರಕಾರ ಮಾಡಿರುವ ತಪ್ಪುಗಳನ್ನು ಪ್ರಶ್ನಿಸುವಂತಿರಬೇಕು, ವಿರೋಧ ಪಕ್ಷಗಳೂ ಪ್ರಶ್ನಿಸಬೇಕು. ಸರಕಾರ ಮಾಡಿದ್ದೇ ಸರಿ ಎಂಬ ಸ್ಥಿತಿ ಬರಬಾರದು. ಈ ಬಾರಿಯ ಚುನಾವಣೆಯಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ […]