ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕುರ್ಕಾಲು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 11 ಲಕ್ಷ ರೂಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ […]
ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 35 ಲಕ್ಷ ರೂಗಳ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಲೋಕಾರ್ಪಣೆ ಮಾಡಿದರು. ಈ […]
ಕಾಪು : ಮೂಳೂರ್ ಜುಮಾ ಮಸೀದಿ ಹಾಗು ಸಿರಾಜುಲ್ ಇಸ್ಲಾಂ ಅರಬಿ ಮದ್ರಸ ಮೂಳೂರ್ ಇದರ ಜಂಟಿ ಆಶ್ರಯದಲ್ಲಿ ಇಂಲೈಟ್ ವೆಲ್ನೆಸ್ ಸೆಂಟರ್ ಕುತ್ತಾರ್ ಮಂಗಳೂರು ಇದರ ಸಹಿಯೋಗದೊಂದಿಗೆ ಮಾದಕ ಪದಾರ್ಥ ಬಳಕೆಯ ವಿರುದ್ಧ […]
ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ದಿನಾಂಕದ ಜೊತೆಗೆ ನೀತಿ […]