ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತುಉಪಾಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ಶಿರ್ವರವರನ್ನುನೇಮಕಮಾಡಲಾಯಿತುಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ದ್ವಿಸದಸ್ಯ ಪೀಠದ ತೀರ್ಪು ಗೊಂದಲ ಮೂಡಿಸಿದೆ ಸುಪ್ರಿಂ ಕೋರ್ಟ್ ತೀರ್ಪಿಗೆ ಭಿನ್ನಾಭಿಪ್ರಾಯ ಇಲ್ಲ ದೇಶದ ಪ್ರಜೆಯಾಗಿ ತೀರ್ಪನ್ನು ಗೌರವಿಸುತ್ತೆವೆ ಶ್ರೀ ರಾಮ ಸೇನೆ ಮುಖಂಡ ಮೋಹನ್ ಭಟ್ ಹೇಳಿಕೆ ಮುಂದಿನ ಮುಖ್ಯ ನ್ಯಾಯಾಧೀಶರ ಪೀಠದಲ್ಲಿ ಹಿಜಾಬ್ ವಿರುದ್ದವೇ ತೀರ್ಪು ಬರುತ್ತದೆ ಶಾಲೆಯ […]
ಮುಂಬರುವ ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ಇದೇ ಬರುವ ಮಾರ್ಚ 29 ಶುಕ್ರವಾರ ಬೆಳಿಗ್ಗೆ 10:30ಕ್ಕೆ ಪೆರ್ವಾಜೆ ಬಿಲ್ಲವ ಸೇವಾ ಸಂಘ ಇದರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ […]
ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಸಾಹೇಬರಕಟ್ಟೆ, ಶಿರಿಯಾರ ಗ್ರಾಮದಲ್ಲಿ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಕಟ್ಟಡ “ಸೌಹಾರ್ದ ಸಿರಿ” ಉದ್ಘಾಟನಾ ಸಮಾರಂಭವು ಜುಲೈ 13ರಂದು ಆದಿತ್ಯವಾರ ಪೂರ್ವಾಹ್ನ […]