ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತುಉಪಾಧ್ಯಕ್ಷರಾಗಿ ಹಸನಬ್ಬ ಶೇಕ್ರವರನ್ನುನೇಮಕಮಾಡಲಾಯಿತುಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ಸಂಪೂರ್ಣ ಶಿಲಾಮಯದೊಂದಿಗೆ ಪುನರ್ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು. ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ […]
ಕಾರ್ಕಳದ ಮಾಜಿ ಶಾಸಕ ದಿ. ಹೆಚ್ ಗೋಪಾಲ್ ಭಂಡಾರಿಯವರ ಸ್ಮರಣಾರ್ಥ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ “ಸೌಹಾರ್ದ ಟ್ರೋಫಿ- 2022” ಯನ್ನು ಡಿಸೆಂಬರ್ 16,17,18 ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಉಡುಪಿ ಮತ್ತು […]
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿ, ಪ್ರಭುತ್ವದ ಧಾಳಿ, ದಬ್ಬಾಳಿಕೆ ವಿರೋಧಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ […]
ಟೀಮ್ ನೇಷನ್ ಫಸ್ಟ್(ರಿ) ತಂಡವು ಪ್ರತಿ ವರ್ಷದಂತೆ ಈ ವರ್ಷವೂ “ಚಿಣ್ಣರ ನಟ್ಟಿ” ಕಾರ್ಯಕ್ರಮವನ್ನು 13 ಜುಲೈ ಭಾನುವಾರದಂದು ಕಿದಿಯೂರಿನ ಹೊಸ ವಾಟರ್ ಟ್ಯಾಂಕ್ ನ ಬಳಿ ಆಯೋಜಿಸಲಿದ್ದಾರೆ ಎಂದು ಅಧ್ಯಕ್ಷರಾದ ಸೂರಜ್ ಕಿದಿಯೂರ್ […]