ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತುಉಪಾಧ್ಯಕ್ಷರಾಗಿ ಹಸನಬ್ಬ ಶೇಕ್ರವರನ್ನುನೇಮಕಮಾಡಲಾಯಿತುಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. […]
ಕಾಪು ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು ವಿಜೃಂಭಣೆಯಿಂದ ಜರಗಿತು. ಸಮವಸ್ತ್ರಧಾರಿಗಳಾಗಿ ಕೆಲಸದೊತ್ತಡದಿಂದ ಇರುತ್ತಿದ್ದ ಪೊಲೀಸರು ಒಂದೇ ರೀತಿಯ ಬಣ್ಣದ ಬಟ್ಟೆ ಧರಿಸಿ ಆಯುಧ ಪೂಜೆಯಲ್ಲಿ ಪಾಲ್ಗೊಂಡರು. ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಪುರುಷೋತ್ತಮ್, […]
ಮಂಗಳೂರು: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾಧಿಕಾರಿ […]
ಕಾರ್ಕಳ: ತಾಲೂಕು ಮಿಯಾರು ಗ್ರಾಮದ ಬಲಿಪರಹಾಡಿ ಚಂದ್ರಶೇಖರ ಕೆ , ಪ್ರಾಯ 51 ವರ್ಷ ಎಂಬುವರ ಮನೆಯಲ್ಲಿ ದಿನಾಂಕ 21-12-2022 ರಂದು ರಾತ್ರಿ 11 : 30 ಗಂಟೆಯಿಂದ 22-12-2022ರ ಬೆಳಿಗ್ಗೆ 6:00 ಗಂಟೆಗೆ […]