ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಇಂದು ದಿನಾಂಕ 17-09-2023 ರಂದು ಕಾಪು […]
ಉಡುಪಿ ನಗರ ಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಅನಂತನಗರ ಹುಡ್ಕೋ ಕಾಲೋನಿ ರಸ್ತೆ ಅಭಿವೃದ್ಧಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ರೂ. 2 […]
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕನ್ನಡದ ಹಿರಿಯ ವಿದ್ವಾಂಸ ನಾಡೋಜ ಡಾ ಕೆ. ಪಿ. ರಾವ್ ಅವರು ಇದೇ ಬರುವ […]
ಸಿಡ್ನಿ: ಅತ್ಯಾಚಾರ ಆರೋಪಕ್ಕೊಳಗಾಗಿ ಜೈಲು ಸೇರಿದ್ದ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣಗುಣಗೆ 11 ದಿನಗಳ ಬಳಿಕ ಸಿಡ್ನಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಂಧನದ ನಂತರ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಡ್ನಿ […]