ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಶನಿವಾರ ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಮೃತ ದುರ್ದೈವಿ. ಕಟಪಾಡಿಯಲ್ಲಿ ಪಾದಾಚಾರಿ ಸತೀಶ್ ರಸ್ತೆ ದಾಟುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ […]
ಮಂಗಳೂರಿ ನಿಂದ ಕಾರ್ಕಳ ಹೋಗುವ ವೇಗದೂತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೋಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ […]
ಬ್ರಹ್ಮಾವರ: ದೇಶದ ಪ್ರತಿಯೊಬ್ಬ ಮಗುವೂ ಸತ್ಪಜೆಯಾಗಿ ಬೆಳೆಯಲು ಈ ನೆಲದ ಸಂಸ್ಕೃತಿಯನ್ನು ಮಕ್ಕಳಲ್ಲಿ ತುಂಬಬೇಕು ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಚೇರ್ಕಾಡಿ ಗ್ರಾಮದ ಕೇಶವ ನಗರದ ರಾಣಿ […]
ಮಂಗಳೂರು: ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.ಇಂದು […]