ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಪ್ರಸಾದ್ ರಾಜ್ ಕಾಂಚನ್ ಅವರು ತಾ 17 -04 -2023 ರಂದು ಸೋಮವಾರ ಬೆಳಿಗ್ಗೆ 9 .00 ರಿಂದ 11:30ರ ಒಳಗೆ […]
ಉಡುಪಿ: ಬ್ರಹ್ಮಾವರ ತಾಲೂಕು ಬೇರ್ಕಾಡಿ ಗ್ರಾಮದ ಕೇಶವ ನಗರದಲ್ಲಿ ನಿರ್ಮಾಣಗೊಳ್ಳುತ್ತಿ ರುವ ಉಡುಪಿ ರಾಷ್ಟೋತ್ಥಾನ ವಿದ್ಯಾಕೇಂದ್ರ (ಸಿಬಿಎಸ್ಸಿ) ಹಾಗೂ ರಾಷ್ಟೋತ್ಥಾನ ಪದವಿಪೂರ್ವ ಕಾಲೇಜು ಕಟ್ಟಡಗಳ ಲೋಕಾರ್ಪಣೆ ಎ.30ರಂದು ನಡೆಯಲಿದೆ ಎಂದು ರಾಷ್ಟೋತ್ಥಾನ ಪರಿಷತ್ನ ಪ್ರಧಾನ […]
ಉಡುಪಿ: ಉಡುಪಿಯ ಸಿಟಿ ಸೆಂಟರ್ ಮಾಲ್ ಬಿಲ್ಡಿಂಗ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಧ್ವಜಾರೋಹಣ ನೆರವೇರಸಿದರು ನಂತರ ಮಾತನಾಡಿ 79 ವರ್ಷದ ಹಿಂದೆ ಸ್ವಾತಂತ್ರ್ಯ ಗಳಿಸಲು ಅನೇಕ […]