ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್ ಮೋರ್ಚಾ ವತಿಯಿಂದ ಮೀಸಲಾತಿ ರದ್ದುಪಡಿಸುವ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು. ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ […]
ಧಾರವಾಡ ರಂಗಾಯಣದಲ್ಲಿ ಸಂಪೂರ್ಣ ವಾರ್ತೆ ದ್ರಶ್ಯ ಮಾಧ್ಯಮ ಆಯೋಜಿಸಿದ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯಶಸ್ವೀ ನಕ್ಷತ್ರಗಳಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಡುಪಿ ಸಂತೆಕಟ್ಟೆಯ ಲಕ್ಷ್ಮಿ ಮತ್ತು ಪ್ರಕಾಶ್ ಶೆಟ್ಟಿ ದಂಪತಿಗಳ ಪುತ್ರಿ […]
ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ರವರು ಇಂದು ಸಂಜೆ ಉಡುಪಿ ಪುತ್ತಿಗೆ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಕಿನ್ನಿಮೂಲ್ಕಿ ಕನ್ನರ್ಪಾಡಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ […]
ಕಟಪಾಡಿಯ ವೇಣಿ ಗಿರಿ ಶ್ರೀ ಕಾಳಿಕಾಂಬ ವಿಶ್ವಕರ್ಮ ದೇವಸ್ಥಾನದಲ್ಲಿ ಫೆಬ್ರವರಿ 5ರಂದು ಅಷ್ಟಬಂಧ ಬ್ರಹ್ಮಕಲಶೋತ್ಸವ ಜರಗಲಿದೆ ಎಂದು ದೇವಳದ ಆಡಳಿತ ಮೊಕ್ತಸರ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನವೀನ್ ಆಚಾರ್ಯ ಪಡುಬಿದ್ರಿ ಅವರು ಇಂದು ಕಾಪು […]