ಮೂಡುಬಿದರೆ ಪೇಟೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ರೋಡ್ ಶೋ ನಡೆಯಿತು. ಮೂಡುಬಿದರೆ ಸಮಾಜ ಮಂದಿರದಿಂದ ಆರಂಭವಾದ ರೋಡ್ ಶೋ ಹನುಮಂತ ದೇವಸ್ಥಾನದವರೆಗೆ ಸಾಗಿ ಪೇಟೆಯಾದ್ಯಂತ ಪ್ರಚಾರ ಕಾರ್ಯ ನಡೆಸಲಾಯಿತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಸಂಗ್ರಹ, ಉಡುಪಿ ಇದರ ಸಹಯೋಗದೊಂದಿಗೆ ಮಜೂರು ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. […]
ಬಂಟಕಲ್, ಅ. 05 :ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಕ್ರಮ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚನ ಘಟಕ, ಎಂ.ಆರ್.ಪೈ ಫೌಂಡೇಶನ್ ಮತ್ತು ಮುಂಬೈನ ಫೋರಮ್ ಆಫ್ ಫ್ರೀ ಎಂಟರ್ಪ್ರೆöÊಸ್ನ ಸಹಯೋಗದೊಂದಿಗೆ ಇಂಜಿನಿಯರಿಂಗ್, […]
ಕರ್ನಾಟಕ ರಾಜ್ಯ ಸರ್ಕಾರ ಬಡವರ ಮತ್ತು ಮಧ್ಯಮ ವರ್ಗಗಳ ಕಲ್ಯಾಣಕ್ಕಾಗಿ ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿ ಹಾಕಿಕೊಂಡ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2025 ನೇ ಸಾಲಿನ ನೋಂದಾವಣಿ ಪ್ರಕ್ರಿಯೆಯ ಆರಂಭದ […]
ಉಡುಪಿ, ಸೆಪ್ಟೆಂಬರ್ 27- ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಆಶ್ರಯದಲ್ಲಿ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ವನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ […]