ಮೂಡುಬಿದರೆ ಪೇಟೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ರೋಡ್ ಶೋ ನಡೆಯಿತು. ಮೂಡುಬಿದರೆ ಸಮಾಜ ಮಂದಿರದಿಂದ ಆರಂಭವಾದ ರೋಡ್ ಶೋ ಹನುಮಂತ ದೇವಸ್ಥಾನದವರೆಗೆ ಸಾಗಿ ಪೇಟೆಯಾದ್ಯಂತ ಪ್ರಚಾರ ಕಾರ್ಯ ನಡೆಸಲಾಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಇಂದು ದಿನಾಂಕ 29.08.2025 ರಂದು ಕುಟುಂಬ ಸಮೇತ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ […]
ಉಚ್ಚಿಲ: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಇಲ್ಲಿ ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ ಅವರಿಂದ “ಪ್ರೊಡಕ್ಷನ್ ನಂ.7” ಚಲನಚಿತ್ರ ಮುಹೂರ್ತ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ […]
ಕಾಪು : ಕಾಪು ತಾಲೂಕಿನ ಮೂಳೂರು ಮತ್ತು ತೊಟ್ಟಂ ಪರಿಸರದ ತೀವ್ರ ಕಡಲೊರೆತದ ಪ್ರದೇಶಗಳಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿತು. ರಾಜ್ಯದ […]
ಸಂತೆಕಟ್ಟೆ: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಒವರ್ ಪಾಸ್ ನಿರ್ಮಿಸುತ್ತಿದ್ದು ಈಗಾಗಲೇ ಈ ಕಾಮಗಾರಿ ಕುರಿತು ಅಪಸ್ವರ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿತ ಕಂಡಿದೆ. ಸಂಸದೆ ಶೋಭಾ ಕರಂದ್ಲಾಜೆ ಒವರ್ […]