ಮೂಡುಬಿದರೆ ಪೇಟೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ರೋಡ್ ಶೋ ನಡೆಯಿತು. ಮೂಡುಬಿದರೆ ಸಮಾಜ ಮಂದಿರದಿಂದ ಆರಂಭವಾದ ರೋಡ್ ಶೋ ಹನುಮಂತ ದೇವಸ್ಥಾನದವರೆಗೆ ಸಾಗಿ ಪೇಟೆಯಾದ್ಯಂತ ಪ್ರಚಾರ ಕಾರ್ಯ ನಡೆಸಲಾಯಿತು.
ಆದಿವುಡುಪಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಂಗ್ಲಮಾಧ್ಯಮ ಶಾಲೆಗಳಲ್ಲಿ ಜಂಟಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಿಕ್ಷಣ ಸಮಿತಿಯ ಜಂಟಿ ಕಾರ್ಯದರ್ಶ ಟಿ. ಕೆ. ಗುರುರಾಜ್ ರಾವ್ ಅವರು ದೀಪ ಬೆಳಗಿಸಿ, ತಾಯಿ ಭುವನೇಶ್ವರಿಯ […]
ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಹಾಗು ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫೈ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ೬೬ ರ ಕಾಪುವಿನಲ್ಲಿ ಗುರುವಾರ ರಸ್ತೆ ತಡೆ ನಡೆಸಿದರು. ಯಾವುದೇ ರೀತಿಯಲ್ಲಿ […]
ಉಚ್ಚಿಲ ರಿಕ್ಷಾ ಚಾಲಕರು ಮಾಲಕರ ಸಂಘ ಉಚ್ಚಿಲ (ರಿ) 8ನೇ ವರ್ಷ ಅವಿರೊದವಾಗಿ ಸಿರಾಜ್ ಏನ್ ಎಚ್ ಆಯ್ಕೆ ಉಪಾಧ್ಯಕ್ಷ ಕುಮಾರ್ ಸಾಲಿಯಾನ್ ಕಾರ್ಯದರ್ಶಿ ಜೋಹನ್ ಉಪಕಾರ್ಯದರ್ಶಿ ಆಸೀಪ್ ವೈ ಸಿ ಕೊಶ್ಯಾದಿಕಾರಿ ವನ್ನಿಯರಾಜ್ಉಪ […]
ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ, ಸಹಕಾರಿ ಸಂಘ ಉದ್ಯಾವರದ ವಿಜಯ ಕಾಂಪ್ಲೆಕ್ಸ್ ನಲ್ಲಿಅಧಿಕೃತವಾಗಿ ತನ್ನ ವ್ಯವಹಾರನ್ನು ಆರಂಭಿಸಿದ ಕಚೇರಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲ ಅಧ್ಯಕ್ಷರಾದ ಡಾ|ಎಮ್.ಎನ್. ರಾಜೇಂದ್ರ ಕುಮಾರ್ […]