ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ಬಿಜೆಪಿ ಕಾರ್ಯಕರ್ತರು ಬೆಂಬಲಿತ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಹಿರೇಕಲ್ಲ್ ಮಠ, ಹೊನ್ನಾಳಿ ಗೆ ಭೇಟಿ ನೀಡಿ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿ ಎಲ್ಲಾ ಬಾಂಧವರೊಂದಿಗೆ ಹೊಂದಿಕೊಂಡು ಜಾತಿ ಮತ ಬೇದವಿಲ್ಲದೆ ಸಮಾಜಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ವಿದೇಶಗಳಲ್ಲಿ ಹತ್ತಾರು […]
ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತು ಉಪಾಧ್ಯಕ್ಷರಾಗಿ ಹಸನಬ್ಬ ಶೇಕ್ ರವರನ್ನು ನೇಮಕ ಮಾಡಲಾಯಿತು ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ನೆಜಾರಿನಲ್ಲಿ ನಡೆದ ಓಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಗೆ ಮನವಿ ನೀಡಲು ವಿಧಾನ ಪರಿಷತ್ ಸದಸ್ಯರು / ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ […]
ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀ ಕೆ. ರಘುಪತಿ ಭಟ್ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. […]