ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ಬಿಜೆಪಿ ಕಾರ್ಯಕರ್ತರು ಬೆಂಬಲಿತ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಹಿರೇಕಲ್ಲ್ ಮಠ, ಹೊನ್ನಾಳಿ ಗೆ ಭೇಟಿ ನೀಡಿ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಉಡುಪಿ : ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ಕೆ.ಎಸ್.ಹೆಚ್.ಎ.) ದ ಉಪಾಧ್ಯಕ್ಷರಾಗಿ ಉಡುಪಿಯ ಖ್ಯಾತ ಹೋಟೆಲು ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಸ್ತುತ ಉಡುಪಿ […]
ಕುಂದಾಪುರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಇಕೋ ಬೀಚ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯನ್ನು ಉತ್ತರಕನ್ನಡ ಜಿಲ್ಲೆ ಕುಮಟಾ ಮೂಲದ ರಾಮ […]
ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ, ಜಿಲ್ಲಾಧ್ಯಕ್ಷರಾದ ಪ್ರಭಾಕರ ಪೂಜಾರಿ ಅವರ ನೇತೃತ್ವದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣಾ ಕಾರ್ಯಕ್ರಮವನ್ನು ಉಡುಪಿ ಸರ್ವಿಸ್ ಬಸ್ ನಿಲ್ದಾಣದ […]
ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ದರಗಳನ್ನು 5 ರಿಂದ 10% ವರಗೆ ಏರಿಸಲು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಇದು ಏಕಪಕ್ಷೀಯ, ಅನೈತಿಕ ನಿಲುವಾಗಿದ್ದು ವಾಹನ ಸವಾರರ ಮೇಲೆ ವಿಪರೀತ ಹೊರೆಬೀಳಲಿದೆ. ಪ್ರತಿ ವರ್ಷ […]