ಪುತ್ತೂರು ವಿದ್ಯಾನಿಧಿ ಸಮಿತಿಯ ಮಹಾಸಭೆ ಮತ್ತು ವಿವಿಧ ವಿದ್ಯಾದಾನ ವಿತರಣಾ ಕಾರ್ಯಕ್ರಮ ವಿದ್ಯಾ ದೇಗುಲದ ಸುಜ್ಞಾನ ಮಂಟಪದಲ್ಲಿ ಜರುಗಿತು. ಮುಖ್ಯ ಅತಿಥಿ ಡಾ. ಪ್ರಕಾಶತ್ಮ ಎಂ ಬಿ ಬಿ ಎಸ್ ಬೆಳ್ಮಣ್ಣು ಇವರು ಈ […]
ನಮೋ” ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ನಡೆಸುತ್ತಿದ್ದಾರೆ. ಕಳೆದ ಬಾರಿ ಖಾಸಗಿ ಪತ್ರಿಕೆಯೊಂದರ ಸಮೀಕ್ಷೆಯಲ್ಲಿ […]
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ ಬಳಿ ಟಿಪ್ಪರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವತಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟ ಘಟನೆ ಬುಧವಾರ ಮಧ್ಯಾಹ್ನ […]
ಎಂಐಟಿ ಮಣಿಪಾಲದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಅರುಣ್ ಕುಮಾರ್ ಅವರು ಮಣಿಪಾಲದ ಉನ್ನತ ಶಿಕ್ಷಣ ಅಕಾಡೆಮಿಯಿಂದ (MAHE) ಅವರ ಸಂಶೋಧನಾ ಪ್ರಬಂಧ – ಹೆಲಿಕಲ್ ಗ್ರೂವ್ಡ್ ರೀನ್ಫೋರ್ಸ್ಡ್ ಕಾಂಕ್ರೀಟ್ ಪೈಲ್ […]