ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾಗಿಗಿರೀಶ್ ಕುಮಾರ್ ಉದ್ಯಾವರಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ನೀಡಿದ್ದಾರೆ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ
ಮುದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಮಾಸಿಕ ಸಭೆ ಕರೆದು ಕೊನೆ ಕ್ಷಣದಲ್ಲಿ ರದ್ದು: ಸದಸ್ಯರ ಆಕ್ಷೇಪ.೫೪ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದ […]
ತೀವ್ರ ಜಟಾಪಟಿಯ ಬಳಿಕ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸ್ ಆಗಿದೆ. ಇನ್ಮೇಲೆ ವಕ್ಫ್ ಬೋರ್ಡ್ ಎಂಬ ಹೆಸರಿನ ಬದಲು ಉಮ್ಮೀದ್ ಬಿಲ್ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಲೋಕಸಭೆಯಲ್ಲಿ ಮಸೂದೆ […]
ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ವಿವಿಧ ಸಮುದಾಯಗಳ ಮಧ್ಯೆ ಮಧುರ ಸಂಬಂಧವನ್ನು ಬೆಸೆಯುವ , ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಇಂತಹ ಸಕಾರಾತ್ಮಕ ಕೆಲಸಗಳನ್ನು ಪ್ರೋತ್ಸಾಹಿಸುವ ಕೆಲಸಗಳೊಂದಿಗೆ ಸಾಮುದಾಯಿಕ ಸೇವಾ ಚಟುವಟಿಕೆಗಳಲ್ಲಿ ನಿರತವಾಗಿದೆ […]
ಉಚ್ಚಿಲ ಸೆ. 22: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ […]