ದೀಪಾವಳಿ ಹಾಗೂ ಬಲಿಪಾಡ್ಯಮಿಯ ಶುಭ ಸಂದರ್ಭದಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ಬಂದುಮಿತ್ರರೊಂದಿಗೆ ಗೋಪೂಜೆ ನೆರವೇರಿಸಿ ಗೋಮಾತೆಯ ಆಶೀರ್ವಾದ ಪಡೆದರು.
ಮಂಗಳೂರು: ನೈಜ ಆರೋಪಿಗಳನ್ನ ಬಂಧನ ಮಾಡಿ ಶಿಕ್ಷೆ ಕೊಡುವ ಕೆಲಸ ಮಾಡಲಿ ಎಂದು ನಗರದ ಮಾಜಿ ಸಚಿವ ಯು.ಟಿ.ಖಾದರ್ (UT Khader) ಹೇಳಿಕೆ ನೀಡಿದರು. ಪಕ್ಷಪಾತವಿಲ್ಲದ ನ್ಯಾಯ ಕೊಡಿ. ಕಲಸವನ್ನ ಸರ್ಕಾರ ಮಾಡಬೇಕಿದೆ.ಮಂಗಳೂರಿನಲ್ಲಿ ಶಾಂತಿ […]
*ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿ. ಜೆ.ಪಿ ಯವರ ಹಿಂಸಾಪ್ರವೃತ್ತಿಯ ಬಗ್ಗೆ ಉಲ್ಲೇಖ ಮಾಡಿ ಮಾತನಾಡಿರುವುದು ಹಿಂಸೆ ಮತ್ತು ಕೋಮುದ್ವೇಷವನ್ನೇ ಬಂಡವಾಳ ವಾಗಿಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಿ. ಜೆ.ಪಿ […]
ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ನ ಸಹಯೋಗದೊಂದಿಗೆ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನದ ಪ್ರಯುಕ್ತ ಉಡುಪಿ ಮಿಷನ್ ಕಂಪೌಂಡ್ನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು […]
ಕಾಪು : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕಾಪು ತಾಲೂಕು ಸಮಿತಿಗೆ ಮುಂದಿನ 2 ವರ್ಷಗಳಿಗೆ ಕಾಪುವಿನ ಹೋಟೆಲ್ K 1 ನಲ್ಲಿ ಚುನಾವಣೆ ನಡೆದು 15 ವ್ಯಕ್ತಿಗಳ ಆಯ್ಕೆ ನಡೆಯಿತು. ಈ ಚುನಾವಣಾ […]