×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಪಡುಬಿದ್ರಿಯ ಸೌರಭ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ 24×7 ತುರ್ತು ಸೇವೆಗೆ ಚಾಲನೆ

ಪಡುಬಿದ್ರಿ ಮತ್ತು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅತ್ಯಾಧುನಿಕ ಹಾಗೂ ತ್ವರಿತ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಇಲ್ಲಿನ ಸೌರಭ ಆಸ್ಪತ್ರೆಯು ಮಂಗಳೂರಿನ ಪ್ರಸಿದ್ಧ ಕೆಎಂಸಿ (KMC) ಆಸ್ಪತ್ರೆಯ ಸಹಯೋಗದೊಂದಿಗೆ 24 ಗಂಟೆಗಳ ತುರ್ತು ವೈದ್ಯಕೀಯ ಸೇವೆಗೆ (24x7 Emergency Services) ಸೆಪ್ಟೆಂಬರ್ 19ರಂದು [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ

ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ; ತುಳು ಭಾಷೆ–ಸಂಸ್ಕೃತಿಯ ಸಂರಕ್ಷಣೆಗೆ ಐತಿಹಾಸಿಕ ಹೆಜ್ಜೆ ಉಡುಪಿ: ಕರಾವಳಿಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ […]

ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ…. ಹಿಂದು ಮುಖಂಡರ ಬಾಯಿಗೀಗ ಬೀಗ : ಸುಂದರ ಮಾಸ್ತರ್

ಹಿಂದೂ…ನಾವೆಲ್ಲಾ ಹಿಂದು , ನಾವೆಲ್ಲಾ ಒಂದು , ನಾವೆಲ್ಲಾ ಬಂಧು ಎಂದು ಬೊಬ್ಬೆ ಹೊಡೆಯುವ ಹಿಂದೂ ನಾಯಕರು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದ ಸಿಧ್ಧಲಿಂಗೇಶ್ವರ ದೇವರ ಪೂಜೆಗೆ ಹೋದ ದಲಿತರ ಮೇಲೆ […]

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

ಸಾಣೂರು, ಕಾರ್ಕಳ (ಸೆ. 18): ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ನಿಟ್ಟೆ ಕ್ಲೈಮೇಟ್ ಆಕ್ಷನ್ ಪ್ರೋಗ್ರಾಮ್’ (NCAP 2026) ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿ.ಯು. ಕಾಲೇಜು ದ್ವಿತೀಯ ಸ್ಥಾನ […]

ಪಡುಬಿದ್ರಿಯ ಸೌರಭ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ 24×7 ತುರ್ತು ಸೇವೆಗೆ ಚಾಲನೆ

ಪಡುಬಿದ್ರಿ ಮತ್ತು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅತ್ಯಾಧುನಿಕ ಹಾಗೂ ತ್ವರಿತ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಇಲ್ಲಿನ ಸೌರಭ ಆಸ್ಪತ್ರೆಯು ಮಂಗಳೂರಿನ ಪ್ರಸಿದ್ಧ ಕೆಎಂಸಿ (KMC) ಆಸ್ಪತ್ರೆಯ ಸಹಯೋಗದೊಂದಿಗೆ 24 ಗಂಟೆಗಳ ತುರ್ತು ವೈದ್ಯಕೀಯ ಸೇವೆಗೆ […]

ಮಹತೋಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ. ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು […]

ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ 21ನೇ ವರ್ಷದ ಗಣೇಶೋತ್ಸವ

ಕಿನ್ನಿಮುಲ್ಕಿ: ಕನ್ನರ್ಪಾಡಿ-ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾದ ವಿಘ್ನವಿನಾಯಕನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ […]

ಕಡಿಯಾಳಿಯಲ್ಲಿ ವಜ್ರಮ ಸಂಭ್ರಮ: ವೈಭವದ ಮೆರವಣಿಗೆ ಸಾರ್ವಜನಿಕ ಶ್ರೀಗಣೇಶೋತ್ಸವ

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ (ಕಡಿಯಾಳಿ) ವತಿಯಿಂದ ಆಯೋಜಿಸಿರುವ 60ನೇ ವರ್ಷದ ಶ್ರೀಗಣೇಶೋತ್ಸವ (ವಜ್ರಮಹೋತ್ಸವ)ದ ಅಂಗವಾಗಿ ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ ಭಾನುವಾರ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ಕಡಿಯಾಳಿಯ ಶ್ರೀ ಕಾತ್ಯಾಯನೀ ಮಂಟಪದವರೆಗೆ […]

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ

ಉಡುಪಿ, ಸೆ.11: ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಉಡುಪಿಯ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಪುತ್ತಿಗೆ ಶ್ರೀಗಳಧ್ವಯರ ಆಶೀರ್ವಾದದೊಂದಿಗೆ ಯಶಸ್ವಿಯಾಗಿ ಪ್ರದರ್ಶನಗೊಂಡವು. […]

ಉಡುಪಿ: ವೈಭವದ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಲಿರುವ ಪಂಚಮ ವರ್ಷದ ಉಡುಪಿ- ಉಚ್ಚಿಲ ದಸರಾ 2026 ಇದರ ಆಮಂತ್ರಣ ಪತ್ರಿಕೆ ಯನ್ನು ರವಿವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ […]

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ -ಕಡಿಯಾಳಿ : ಸೆ. 14 ರಿಂದ 20: ವಜ್ರ ಮಹೋತ್ಸವ

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ(ಕಡಿಯಾಳಿ) ವತಿಯಿಂದ ಸೆ. ೧೪ರಿಂದ ೨೦ರ ತನಕ ಕಡಿಯಾಳಿ ಶ್ರೀಮಹಿಷರ್ಮನಿ ದೇವಸ್ಥಾನದ ಕಾತ್ಯಾಯನೀ ಮಂಟಪದಲ್ಲಿ ೬೦ನೇ ಶ್ರೀಗಣೇಶೋತ್ಸವ(ವಜ್ರ ಮಹೋತ್ಸವ) ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ, ಉಡುಪಿ ಶಾಸಕ ಯಶಪಾಲ್ ಎ. […]