×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ದೇರಳಕಟ್ಟೆ: MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

ಮಂಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಇಂದು ದೇರಳಕಟ್ಟೆ ಫಾ.ಮುಲ್ಲರ್ ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ಹೂವಿನಹಡಗಲಿ : ಉದಯ ದಿಗಂತ ದಿನಪತ್ರಿಕೆ ವತಿಯಿಂದ ಕೆ ಪಿ ಇಬ್ರಾಹಿಂ ರವರಿಗೆ ರಾಜರತ್ನ ಬಿರುದು ಪ್ರಶಸ್ತಿ ಪ್ರಧಾನ

ಸಮಾಜ ಸೇವಕರು, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ಪ್ರತಿಷ್ಠಾಪನೆ, ಜನಸೇವೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಕೆ.ಪಿ. ಇಬ್ರಾಹಿಂ ಅವರ ಸಮಾಜಸೇವಾ ಕ್ಷೇತ್ರದ ವಿಶಿಷ್ಟ ಕೊಡುಗೆ, […]

ಪಡುಬಿದ್ರಿ ರೋಟರಿ ಕ್ಲಬ್ 2026-27 ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

ಪಡುಬಿದ್ರಿ: 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವು ಜೂ. 28 ಭಾನುವಾರದಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಹಕಾರಿ ಸಂಗಮ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರೋ, ಎಮ್ ಪಿ ಎಚ್ ಎಫ್ […]

ಬ್ರಹ್ಮಾವರ ರೋಟರಿ ಕ್ಲಬ್ 2026-27 ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

ದೇವರು ಗುಡಿಯಲ್ಲಿ ಮಾತ್ರವಲ್ಲ, ಪ್ರತಿಯೊಬ್ಬರ ಹೃದಯದಲ್ಲೂ ನೆಲೆಸಿದ್ದಾನೆ. ಆದ್ದರಿಂದ ಇನ್ನೊಬ್ಬರಿಗೆ ಸಹಕರಿಸುವುದು, ಸಮಾ ಜಕ್ಕೆ ಒಳಿತನ್ನು ಮಾಡುವುದೇ ಭಗ ವಂತನ ಆರಾಧನೆ ಎಂದು ಶ್ರೀ ಪೇಜಾ ವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. […]

ದೇರಳಕಟ್ಟೆ: MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

ಮಂಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಇಂದು ದೇರಳಕಟ್ಟೆ ಫಾ.ಮುಲ್ಲರ್ ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ […]

*ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ*

ಉಡುಪಿ, ಮೇ ೧೮: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು  ಶನಿವಾರ ಅನಾವರಣಗೊಳಿಸಲಾಯಿತು.ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್.ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ […]

ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ಶ್ರೀ. ದಯಾನಂದ ಕೋಟ್ಯಾನ್

ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ವಸ್ತ್ರ ಚಿತ್ರ ಕಲಾ ಲಘು ಉದ್ಯಮಿ (ಎಂಬ್ರಾಯ್ಡರಿ)ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ […]

*ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥಗಳ ನಾಶ*

ಉಡುಪಿ ದಿನಾಂಕ 26/06/2026 ಶುಕ್ರವಾರವಾದ ಇಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 36,29,550/- ಬೆಲೆಯ ಗಾಂಜಾವನ್ನು […]

ರಮೋಲಜೆ. ಹೆಜಮಾಡಿ ನುಡಿನಮನ ಕಾರ್ಯಕ್ರಮ

ಹೆಜಮಾಡಿ : ಜೈ ಕರ್ನಾಟಕ ಮಹಿಳಾ ಸಮಾಜ (ರಿ.), ಹೆಜಮಾಡಿಯ ಸ್ಥಾಪಕಾಧ್ಯಕ್ಷೆ ಹಾಗೂ ಗೌರವಾಧ್ಯಕ್ಷೆಯಾಗಿದ್ದ ದಿವಂಗತ ಶ್ರೀಮತಿ ರಮೋಲ ಜೆ. ಹೆಜಮಾಡಿ ಅವರ ನುಡಿನಮನ ಕಾರ್ಯಕ್ರಮವು ಇತ್ತೀಚೆಗೆ ಹೆಜಮಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

*ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ  ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ*

ಪಾಂಗಳ: “ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ,” ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ […]

ಬೊಳ್ಳೂರಿನ ರಿಲಯನ್ಸ್ ಎಸೋಸಿಯೇಶನ್ ವತಿಯಿಂದ ಉಚಿತ ಪುಸ್ತಕ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ರಿಲಯನ್ಸ್ ಎಸೋಸಿಯೇಶನ್ ಬೊಳ್ಳೂರು ಹಳೆಯಂಗಡಿ ಇದರ ವತಿಯಿಂದ ತೈತೋಟ ಚಾರಿಟೇಬಲ್ ಟ್ರಸ್ಟ್ ಬೊಳ್ಳೂರು ಇದರ ಸಹಭಾಗಿತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು SSLC ಹಾಗು PUC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ […]