×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಕಾರ್ಕಳದಲ್ಲಿ ಸಹಕಾರ ಸಿಂಧೂರ’ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ಜೋಡು ರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಸಹಕಾರಸಿಂಧೂರ' ವಾಣಿಜ್ಯ ಸಂಕೀರ್ಣ ಹಾಗೂ ಸೊಸೈಟಿಯ 30ನೇ ವರ್ಷದ ಸಂಭ್ರಮ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು. ಗೋವಾದ ಕೈವಲ್ಯ ಮಠದ ಶಿವಾನಂದ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

“ಮೇ ೫ರಂದು ಉಡುಪಿ ಗಾಂಧಿ ಆಸ್ಪತ್ರೆಯ 31ನೇ ಪೂರ್ಣೋತ್ಸವ

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯು ತನ್ನ 31ನೇ ವರ್ಷದ ಪೂರ್ಣೋತ್ಸವವನ್ನು ಮೇ 5ರಂದು ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಆಚರಿಸಿಕೊಳ್ಳುತ್ತಿದೆ. ಅಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12:30ರ […]

ಕಾಪು ಪೇಟೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂಭ್ರಮ

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಹಾಗೂ ಕೇರಳ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ, ಕಾಪು ಪೇಟೆಯಲ್ಲಿ ಇಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವಿಜೃಂಭಣೆಯ ವಿಜಯೋತ್ಸವವನ್ನು […]

ಕೊಡವೂರು ಶಂಕರನಾರಾಯಣ ದೇವಸ್ಥಾನ ಮಹಾರುದ್ರಯಾಗದ ಪೂರ್ವ ಬಾವಿಯಾಗಿ ಚಪ್ಪರ ಮುಹೂರ್ತ

ಮಲ್ಪೆ, ಮೇ 3: ಇಲ್ಲಿನ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.ದೇವಸ್ಥಾನದ ಪ್ರಧಾನ ಅರ್ಚಕ […]

ದಾವಣಗೆರೆ ಬಾಗಲಕೋಟೆ ಉಪ ಚುನಾವಣೆ ಗೆಲುವು, ಇದು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಗೆ ಸಂದ ಜಯ: ಉದಯ ಶೆಟ್ಟಿ ಮುನಿಯಾಲು ಹರ್ಷ

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿರುವುದು ಅತ್ಯಂತ ಸಂತಸದ ತಂದಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿದ ಬೆಂಬಲದ ಸ್ಪಷ್ಟ […]

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಬ್ರಹ್ಮಕುಂಭಾಭಿಷೇಕ ರಥಾರೋಹಣ ಸಂಪನ್ನ

ಪುನರ್ ನಿರ್ಮಾಣಗೊಂಡ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ 8.05ರ ವೃಷಭಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ ಗೊಂಡಿತು. ಬೆಳಿಗ್ಗೆ ನಾರಿಕೇಲಗಣಯಾಗ, ರುದ್ರಯಾಗ, ಅಷ್ಟೋತ್ತರಶತ ಮಹಾ ಗಣಪತಿದೇವರ ತತ್ವಕಲಶಪ್ರತಿಷ್ಠೆ, ತತ್ವಯಾಗ, ಈಶ್ವರ ದೇವರ ಬ್ರಹ್ಮಕುಂಭ […]

ಇ ಸ್ವತ್ತು ತಂತ್ರಾಂಶದಲ್ಲಿ ನಮೂನೆ ಎ11, 11ಬಿ ವಿತರಣೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಡಾ.ಮಂಜುನಾಥ್ ಭಂಡಾರಿಯವರಿಗೆ ಅಲೆವೂರು ಹರೀಶ್ ಕಿಣಿ ಮನವಿ

ಇ-ಸ್ವತ್ತು ತಂತ್ರಾಂಶದಲ್ಲಿ ನಮೂನೆ 11ಎ & 11 ಬಿ ವಿತರಿಸುವಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ […]

*ದೀಪ ವೇದಿಕೆಯಲ್ಲಿ ಮಾತ್ರ ಬೆಳಗದೆ ಕಾರ್ಮಿಕನ ಮನೆಯಲ್ಲೂ ಬೆಳಗಬೇಕು

ಕಾರ್ಮಿಕ ದಿನಾಚರಣೆಯ ದೀಪ ವೇದಿಕೆಯಲ್ಲಿ ಮಾತ್ರ ಪ್ರಜ್ವಲಿಸದೆ ಪ್ರತಿಯೊಬ್ಬ ಕಾರ್ಮಿಕರ ಸಮಸ್ಯೆಗಳ ಪರಿಹಾರದ ದೀಪವಾಗಬೇಕು ಆರೋಗ್ಯದ ಸಮಧಾನದ ದೀಪವಾಗಬೇಕು ಈ ನಿಟ್ಟಿನಲ್ಲಿ ಮುತುವರ್ಜಿಯಿಂದ ಸದಾ ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಯೋಗೀಶ್ […]

ಹೆಜಮಾಡಿಯ ಶಿವ ಸಾಗರ್ ಹೋಟೆಲ್ ದ್ವಿತೀಯ ವರ್ಷಕ್ಕೆ ಪಾದಾರ್ಪಣೆ

ಹೆಜಮಾಡಿ : ಪ್ರಭಾಕರ ಎಸ್. ಪೂಜಾರಿ & ಫ್ಯಾಮಿಲಿ, ನಾರಾಯಣ ಎಸ್.ಕೋಟ್ಯಾನ್ & ಫ್ಯಾಮಿಲಿ ಮಾಲೀಕತ್ವದ ಶಿವ್ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಹೆಜಮಾಡಿಯ ಟೋಲ್ ಗೇಟ್ ಸಮೀಪವಿರುವ ಶಿವ ಸಾಗರ ಕಾಂಪ್ಲೆಕ್ಸ್ […]

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ಉಡುಪಿ : ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ, ರಂಗಕಲೆಗಳಿoದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು […]

ಕೇಂದ್ರದ ಮೋದಿ ಸರಕಾರದಿಂದ ಜನರಿಗೆ ಗ್ಯಾಸ್ ಸಿಲಿಂಡರ್‌ನ ಶಾಕ್ : ರಮೇಶ್ ಕಾಂಚನ್.

ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.993/- ಭಾರೀ ಏರಿಕೆ ಮಾಡುವ ಮೂಲಕ ಕೇಂದ್ರದ ಮೋದಿ ಸರಕಾರವು ದೇಶದ ಜನತೆಗೆ ಶಾಕ್ ನೀಡಿದ್ದು ಇದಕ್ಕೆ ಬಿಜೆಪಿ […]