×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ರಾಜೇಂದ್ರ ಪೂಜಾರಿ ಇವರಿಗೆ ಡಾ. ಆರ್. ಎಂ. ಹಡಪದ್ ರಾಷ್ಟ್ರೀಯ ಪುರಸ್ಕಾರ

ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ, ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀ ಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಿದ್ದಾಪುರ,ಇಲ್ಲಿನ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ರಾಜೇಂದ್ರ ಪೂಜಾರಿ ಇವರಿಗೆ ಡಾ. ಆರ್. ಎಂ. ಹಡಪದ್ ರಾಷ್ಟ್ರೀಯ ಪುರಸ್ಕಾರ

ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ, ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀ ಮತಿ […]

ಧಾರ್ಮಿಕ ಕಾರ್ಯಕ್ರಮಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಲಿ- ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ […]

ಮೇ 31′ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ

ಎರಡೂವರೆ ದಶಕದ ಹಿಂದೆ ಶ್ರೀಸಾಮಾನ್ಯರೊಬ್ಬರ ಮನೆಯೊಂದಕ್ಕೆ ಬೆಂಕಿ ಬಿದ್ದು, ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾದ ಸಮಯದಲ್ಲಿ ಮನೆ ಪುನರ್‌ನಿರ್ಮಾಣ ಮಾಡಿಕೊಡಲು ಮಾನವೀಯ ಯುವ ಮನಸ್ಸುಗಳು ಒಂದೆಡೆ ಸೇರಿದವು. ಈ ರೀತಿ ಮಾನವೀಯ ಸೇವೆಯ […]

ಉಡುಪಿ : ನೂತನ ಮೆಡಿಕ್ವೆಸ್ಟ್ ಹೆಲ್ತ್‌ಕೇರ್ ಕ್ಲಿನಿಕಲ್ ಲ್ಯಾಬೋರೇಟರಿ ಉದ್ಘಾಟನೆ

ಉಡುಪಿ, ಮೇ 28: ನಗರದ ಕೆ.ಎಂ. ಮಾರ್ಗದಲ್ಲಿನ ಅಂದ್ರಾದೆ ಆರ್ಕೇಡ್ ನಲ್ಲಿ ‘ಮೆಡಿಕ್ವೆಸ್ಟ್ ಹೆಲ್ತ್‌ಕೇರ್’ ಕ್ಲಿನಿಕಲ್ ಲ್ಯಾಬೋರೇಟರಿಯನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು. ಬಳಿಕ ಆಶೀರ್ವಚನ ನೀಡಿದ ಅವರು ಪ್ರಕೃತಿಗೆ ತೆರೆದುಕೊಂಡಂತಹ ಸಮಾಜದೆ […]

ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭ

ರುಡ್ ಸೆಟ್ ಸಂಸ್ಥೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀಮತಿ. ಮೀರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಚಾಂತಾರು ಪಂಚಾಯತ್ ಅವರು ಶಿಬಿರಾರ್ಥಿಗಳನ್ನು […]

ನಿತ್ಯಾನಂದ ಕೆಮ್ಮಣ್ಣು ಅವರ 5 ನೇ ವರ್ಷದ ಪುಣ್ಯ ಸ್ಮರಣೆ ಹಾಗು ರಕ್ತದಾನ ಶಿಬಿರ ಕಾರ್ಯಕ್ರಮ

ನಿತ್ಯಾನಂದ ಕೆಮ್ಮಣ್ಣು ಅವರ 5 ನೇ ವರ್ಷದ ಪುಣ್ಯ ಸ್ಮರಣೆ ಹಾಗು ರಕ್ತದಾನ ಶಿಬಿರ ಕಾರ್ಯಕ್ರಮ ಕೆಮ್ಮಣ್ಣಿನ ಲಿಟಲ್ ಫ್ಲವರ್ ಹಾಲ್ ನಲ್ಲಿ  24 ನೇ ತಾರೀಕು.. ಭಾನುವಾರ ಜರಗಿತು… ಈ ಕಾರ್ಯಕ್ರಮ. ನಿತ್ಯಾನಂದ ಅಭಿಮಾನಿ […]

ಗುಡ್ಡೆಯಂಗಡಿಯಲ್ಲಿ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಉದ್ಘಾಟಿಸಿದ – ಡಾ. ಎಮ್ ಮೋಹನ್ ಆಳ್ವ

ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನೆಯನ್ನು ಮೂಡಬಿದಿರೆಯ ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು […]

ಯುವಜನರು ಮತ್ತು ಕೃಷಿ ಬಂಧುಗಳಿಗೆ ಸುವರ್ಣಾವಕಾಶಉಚಿತ ಕೃಷಿ ಉದ್ಯಮಿ – ಕೋಳಿ ಸಾಕಾಣಿಕೆ ತರಬೇತಿ

ಸ್ವಂತ ಉದ್ಯಮ ಆರಂಭಿಸುವ ಕನಸಿರುವ ಯುವಜನರಿಗೆ ಹಾಗೂ ಕೃಷಿಯಲ್ಲಿ ಹೊಸ ಆದಾಯ ಮಾರ್ಗ ಹುಡುಕುತ್ತಿರುವ ಕೃಷಿ ಬಂಧುಗಳಿಗೆ ಇದೀಗ ಉತ್ತಮ ಅವಕಾಶ ಒದಗಿ ಬಂದಿದೆ.ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಮಾನ್ಯತೆ ಪಡೆದ, ಪರಮಪೂಜ್ಯ […]

ಯುವಜನರು ಮತ್ತು ಕೃಷಿ ಬಂಧುಗಳಿಗೆ ಸುವರ್ಣಾವಕಾಶಉಚಿತ ಕೃಷಿ ಉದ್ಯಮಿ – ಕೋಳಿ ಸಾಕಾಣಿಕೆ ತರಬೇತಿ

ಯುವಜನರು ಮತ್ತು ಕೃಷಿ ಬಂಧುಗಳಿಗೆ ಸುವರ್ಣಾವಕಾಶಉಚಿತ ಕೃಷಿ ಉದ್ಯಮಿ – ಕೋಳಿ ಸಾಕಾಣಿಕೆ ತರಬೇತಿಸ್ವಂತ ಉದ್ಯಮ ಆರಂಭಿಸುವ ಕನಸಿರುವ ಯುವಜನರಿಗೆ ಹಾಗೂ ಕೃಷಿಯಲ್ಲಿ ಹೊಸ ಆದಾಯ ಮಾರ್ಗ ಹುಡುಕುತ್ತಿರುವ ಕೃಷಿ ಬಂಧುಗಳಿಗೆ ಇದೀಗ ಉತ್ತಮ […]

*ಶ್ರೀ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜಂಟಿ ಮಾಧ್ಯಮ ಹೇಳಿಕೆ*

ಬಿಜೆಪಿಯ ಬೆಲೆ ಏರಿಕೆಯ ಬರೆ! ₹110 ದಾಟಿದ ಪೆಟ್ರೋಲ್ ಬೆಲೆ! 78 ವರ್ಷಗಳಲ್ಲೇ ಇದೇ ಮೊದಲು!* *12 ವರ್ಷಗಳಲ್ಲಿ ‘ಮೆಹಂಗಾಯ್ ಮ್ಯಾನ್ ಮೋದಿ’ (ದುಬಾರಿ ಮನುಷ್ಯ ಮೋದಿ) ಯಿಂದ ₹57 ಲಕ್ಷ ಕೋಟಿ ಲೂಟಿ* […]