×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಗೆ ಹಸಿರು ಇಂಧನ ದಕ್ಷತೆಗಾಗಿ ರಾಷ್ಟ್ರೀಯ ಪ್ರಶಸ್ತಿ

ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ಸುಸ್ಥಿರ ಆರೋಗ್ಯ ಸೇವೆಗಳನ್ನು ಉತ್ತೇಜಿಸುವಲ್ಲಿ ನೀಡಿದ ಕೊಡುಗೆಗಾಗಿ ಆರೋಗ್ಯ ಮತ್ತು ಪರಿಸರ ನಾಯಕತ್ವ ವೇದಿಕೆ (ಹೆಲ್ಪ್ ಸಂಸ್ಥೆ) ವತಿಯಿಂದ ಪ್ರದಾನಗೊಳ್ಳುವ ೨೦೨೬ರ ಹೆಲ್ಪ್ ಸುಸ್ಥಿರತಾ ಶ್ರೇಷ್ಠತಾ […]

ಕಾಪು ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆಯ ಹಭಾಗಿತ್ವದೊಂದಿಗೆ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮ

ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮವನ್ನು ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ ಅವರು ಉದ್ಘಾಟಿಸಿದರು. ಕಾಪು ಪುರಸಭೆ […]

ಜೂನ್ 26ರಂದು ಕಾಪುವಿನಲ್ಲಿ ಮುಕ್ತ ಹಾಗೂ ಮಕ್ಕಳ ರಾಪಿಡ್ ಚೆಸ್ ಸ್ಪರ್ಧೆ

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ವತಿಯಿಂದ 29th ಶ್ರೀ ನಾರಾಯಣ ಗುರು ಟ್ರೋಫಿ ಚೆಸ್ ಸ್ಪರ್ಧೆ ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ತಾ 26 ಜೂನ್ 2026 ರಂದು ಜರುಗಲಿದೆ. […]

ಹಿರಿಯ ಶಿಕ್ಷಣತಜ್ಞ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ *

ಹಿರಿಯ ಶಿಕ್ಷಣತಜ್ಞ, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ * ಬೆಂಗಳೂರು: ಶಿಕ್ಷಣ, ಸಂಶೋಧನೆ ಹಾಗೂ […]

ಕೆಡಿಪಿ ಸಭೆಯ ಬಗ್ಗೆ ಶಾಸಕರ ನಿರ್ಲಕ್ಷ ತಕ್ಷಣ ಸಭೆ ಕರೆಯುವಂತೆ ನಾಮನಿರ್ದೇಶನ ಸದಸ್ಯರ ಆಗ್ರಹ

ಸರಕಾರಿ ಆಸ್ಪತ್ರೆಯ ವೈದ್ಯರ ನೇಮಕ ಮಹಿಳಾ ಆಯೋಗದ ಅಧ್ಯಕ್ಷರಿಂದ ಆಗುವ ಕೆಲಸ ಶಾಸಕರಿಂದ ಯಾಕೆ ಆಗಿಲ್ಲಎಂ. ಪಿ ಮೊಯಿದ್ದಿನಬ್ಬಾ ಕೆಡಿಪಿ ನಾಮನಿರ್ಧೇಶನ ಸದಸ್ಯರು ರಾಜ್ಯ ಸರ್ಕಾರ ಕಾರ್ಕಳ ತಾಲೂಕು ಕೆ ಡಿ ಪಿ ಸದಸ್ಯರುಗಳ […]

ಎಸ್ ಐ ಆರ್: ಸಾಂವಿಧಾನಿಕ ಹಕ್ಕು ಕಾಪಾಡಲು ಸಿಪಿಐ(ಎಂ) ಮನವಿ

ಭಾರತ ಚುನಾವಣಾ ಆಯೋಗವು ದೇಶದಾದ್ಯಂತ “ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐ ಆರ್) ಜೂನ್ 30 ರಿಂದ ಪ್ರಕ್ರಿಯೆ ಆರಂಭವಾಗಲಿದ್ದು ಕೆಲವು ದಾಖಲೆಗಳನ್ನು ಕೇಳುತ್ತಿದ್ದು ಭಾರತೀಯನಾಗಿದ್ದು ಕೆಲವು ದಾಖಲೆಗಳನ್ನು ಒದಗಿಸಲು ಸಮಸ್ಯೆಯಾದರೆ ಜಿಲ್ಲಾಡಳಿತವು ಅಂತಹ […]

ಎಸ್ ಐ ಆರ್: ಸಾಂವಿಧಾನಿಕ ಹಕ್ಕು ಕಾಪಾಡಲು ಸಿಪಿಐ(ಎಂ) ಮನವಿ

ಭಾರತ ಚುನಾವಣಾ ಆಯೋಗವು ದೇಶದಾದ್ಯಂತ “ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐ ಆರ್) ಜೂನ್ 30 ರಿಂದ ಪ್ರಕ್ರಿಯೆ ಆರಂಭವಾಗಲಿದ್ದು ಕೆಲವು ದಾಖಲೆಗಳನ್ನು ಕೇಳುತ್ತಿದ್ದು ಭಾರತೀಯನಾಗಿದ್ದು ಕೆಲವು ದಾಖಲೆಗಳನ್ನು ಒದಗಿಸಲು ಸಮಸ್ಯೆಯಾದರೆ ಜಿಲ್ಲಾಡಳಿತವು ಅಂತಹ […]

ಸಹಕಾರ ಸಪ್ತಾಹದ ದಿನಾಂಕ ಬದಲಾಯಿಸಿ ನೆಹರೂ ಅವರ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ-ಅಲೆವೂರು ಹರೀಶ್ ಕಿಣಿ

ಸ್ವತಂತ್ರ ಭಾರತದ ಅಭ್ಯುದಯದಲ್ಲಿ ಸಹಕಾರ ಕ್ಷೇತ್ರದ ಮಹತ್ವವನ್ನು ಮನಗಂಡ ಅಂದಿನ ಪ್ರಧಾನಿ ಜವಹರಲಾಲ್ ನೆಹರೂ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿದರು.ಆ ಕಾರಣಕ್ಕಾಗಿ ಅವರ ಜನ್ಮ ದಿನಾಂಕ ನವೆಂಬರ್ 14 ರಿಂದ ಒಂದು ವಾರಗಳ […]

ದಂಡ ತೀರ್ಥ: ಯೋಗ ದಿನಾಚರಣೆ
   

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷಸ್ಥಾನವನ್ನು ವಹಿಸಿದ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್ ರವರು ದೀಪ ಬೆಳಗಿಸಿ ಮಾತನಾಡಿ,ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು,ಹಾಗೂ ಯೋಗದಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. […]

ಹಿರಿಯಡ್ಕ:ಜೂ.22 ಸಾವಿರ ಹಣ್ಣು ಹಂಪಲಿನ ಗಿಡಗಳ ವಿತರಣೆ

ಉಡುಪಿ, Pre Owned Vehicle Dealers Association ಹಾಗೂ UC Developers ಸಹಯೋಗದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳನ್ನು ವಿತರಿಸುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಬೆಳಗ್ಗೆ 9 ಗಂಟೆಗೆ […]