×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಪಡುಬಿದ್ರಿ ಬಂಟರ ಭವನದಲ್ಲಿ ಬೃಹತ್ ಅಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ

ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ ಸದ್ಗುಣ ಪ್ರಚಾರದಿಂದ ಸಮಾಜದಲ್ಲಿ ಧನಾತ್ಮಕ ವಾತಾವರಣ: ಪುತ್ತಿಗೆ ಶ್ರೀ

ಉಡುಪಿ : ಶಿವ ಬೇರೆಯವರ ದೋಷವನ್ನು ಕಂಠದಲ್ಲಿ ಹಾಗೂ ಬೇರೆಯವರ ಉತ್ತಮ ಗುಣಗಳನ್ನು ಚಂದಿರನಂತೆ ತಲೆಯ ಮೇಲೆ ಹೊತ್ತುಕೊಂಡಂತೆ ನಾವು ಇನ್ನೊಬ್ಬರ ದೋಷಗಳ ಬದಲು ಅವರ ಸದ್ಗುಣಗಳ ಪ್ರಚಾರ ಮಾಡಿದಲ್ಲಿ ಸಮಾಜದಲ್ಲಿ ಧನಾತ್ಮಕ ವಾತಾವರಣ […]

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕಾಪು ವಲಯ ಸಮಿತಿಯ ರಜತ ಸಂಭ್ರಮ ಉದ್ಘಾಟಿಸಿದ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು, ಎ. 19: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕಾಪು ವಲಯ ಸಮಿತಿಯ ರಜತ ಸಂಭ್ರಮವು ಮಹಾದೇವಿ ಪ್ರೌಢಶಾಲೆಯಲ್ಲಿ ರವಿವಾರ ಜರಗಿತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ,ಟೈಲರ್‌ಗಳ ಕಷ್ಟವನ್ನು ಹತ್ತಿರದಿಂದ ಅರಿತಿದ್ದೇನೆ. […]

ಮಹತೋಭಾರ ಶ್ರೀ ಶಂಕರನಾರಾಯಣ ಸನ್ನಿಧಾನದ ಕೊಡವೂರಿನಲ್ಲಿ ಅಪರೂಪದಲ್ಲಿ ಅಪರೂಪದ ಮಹಾ ರುದ್ರಯಾಗ ಸಂಪನ್ನಗೊಳ್ಳಲಿದೆ.

ಶ್ರೀ ಶಂಕರನಾರಯಣ ದೇವಸ್ಥಾನದ ಪರಮ ಭಕ್ತರು ಅಗಿರುವ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ,ಲೋಕ ಕಲ್ಯಾಣಾರ್ಥ ನಾಡಿನ ಜನರ ಸುಭೀಕ್ಷೆಗಾಗಿ ಮಹಾ ರುದ್ರ ಯಾಗ ಹಮ್ಮಿಕೊಳ್ಳಲಾಗಿದೆ. ಮೇ 14 ರಿಂದ ಮೇ19 ರವರೆಗೆ ಕೊಡವೂರಿನ ಪುಣ್ಯ […]

ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ಇಂದು ನಿಧನರಾದರು. ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗು ಅಪಾರ ಬಂಧು […]

ಎ 18 : ಆರ್ಯಾಡಿ ಶ್ರೀ ಸರಳ ಧೂಮಾವತಿ ಮತ್ತು ಮಚ್ಚು ಗುಡ್ಡೆ ಶ್ರೀ ಮರ್ಲು ಜುಮಾದಿ ದೈವಸ್ಥಾನ ಗಡುವಾ ಡು ನೆಮೋತ್ಸವ

​ಪಾಂಗಾಳ ಶ್ರೀ ದೈವ್ವಗಳ ಸಡಗರದ ಗಡುವಾ ಡು ನೆಮೋತ್ಸವ ಬಾಲೆ ಬಾಕಿಮಾರು ಗದ್ದೆ ಯಲ್ಲಿ ಎ 18 04 ಶನಿವಾರ ನಡೆಯುದು*​ನಂಬಿದ ಭಕ್ತರ ಕಷ್ಟಗಳ ಕಾರ್ಮೋಡವನ್ನು ಸರಿಸಿ, ಸದಾ ಹರಸುವ ಆರ್ಯಾಡಿಯ ತಾಯಿ ಶ್ರೀ […]

ಕಾಪು :ಎ.19 ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ವಲಯ ಸಮಿತಿ, ಕಾಪು ಇದರ ರಜತ ಸಂಭ್ರಮ

ಕಾಪು : ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ವಲಯ ಸಮಿತಿ, ಕಾಪು ಇದರ ರಜತ ಸಂಭ್ರಮ ಎ.19, ಭಾನುವಾರ ಮಹಾದೇವಿ ಪ್ರೌಢಶಾಲೆ, ಕಾಪು ಇಲ್ಲಿ ಜರಗಲಿದೆ ಎಂದು ಕೆ.ಎಸ್.ಟಿ.ಎ ಉಡುಪಿ ಜಿಲ್ಲಾ ಸಮಿತಿಯ […]

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ವೈಭವದ ಹೊರೆಕಾಣಿಕೆ

.16 ರಿಂದ 20 ವರೆಗೆ ಉಡುಪಿಯ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ, ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ವೈಭವದ ಹಸಿರು ಹೊರೆಕಾಣಿಕೆಯನ್ನು ದೇಗುಲಕ್ಕೆ ಸಮರ್ಪಿಸಲಾಯಿತು ಉಡುಪಿಯ ಜೋಡುಕಟ್ಟೆ ಸಮೀಪ ಹೊರೆಕಾಣಿಕೆ ಮೆರವಣಿಗೆಗೆ ಅದ್ದೂರಿಯ ಚಾಲನೆ ದೊರಕಿತು. […]

ಅಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ‌ ಮೊದಲ ಭಾರತೀಯ ಕಾರ್ಕಳದ ಆಯುಷ್ ಶೆಟ್ಟಿ ಯವರನ್ನು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಇಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. […]

​ಸುಮಾ ಜಿ ಆರ್ ರವರಿಗೆ ಪಿಎಚ್.ಡಿ ಪದವಿ

ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (MIT) ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಸುಮಾ ಜಿ. ಆರ್. ಅವರು ಮಂಡಿಸಿದ “ಸಿಂಥೆಸಿಸ್ ಅಂಡ್ ಕ್ಯಾರೆಕ್ಟರೈಸೇಶನ್ ಆಫ್ ಪಿರಿಡೀನ್ ಡೆರಿವೇಟಿವ್ಸ್ ಅಂಡ್ ದೇರ್ ಹೈಡ್ರೋಜನ್ ಬಾಂಡಿಂಗ್ ಕಾಂಪ್ಲೆಕ್ಸಸ್: ಇನ್ವೆಸ್ಟಿಗೇಶನ್ಸ್ […]

ವಿಶ್ವ ಕಂಡ ಅಪ್ರತಿಮ ಮೇಧಾವಿ ಡಾ. ಬಿ. ಆರ್. ಅಂಬೇಡ್ಕರ್ – ಸೊರಕೆ

ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಮೊದಲ ಸರಕಾರದ ಸಂಪುಟದಲ್ಲಿ ಕಾನೂನು ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರು, ದೇಶದ ಅತ್ಯಂತ ಕೆಳವರ್ಗದ ಬಡವರ, ಕಾರ್ಮಿಕರ, ಮಹಿಳೆಯರ, ಯುವಕರ ಮತ್ತು […]