×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ […]

ಬ್ರಹ್ಮಾವಾರ 3 4 5 ರಂದು ಬೃಹತ್ ಮಾವು ಹಾಗೂ ಹಲಸು-ಮೇಳ 2026

ಜುಲೈ 3, 4 ಹಾಗೂ 5ರಂದು ಬ್ರಹ್ಮಾವರದ ಎಸ್‌ ಎಂ ಎಸ್‌ ಕಾಲೇಜು ಎದುರುಗಡೆ ಇರುವ ವೈಭವ ಸಮುದಾಯ ಭವನದಲ್ಲಿ ಈ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿವಿಧ ತಳಿಯ ಹಲಸು ಹಾಗೂ ಮಾವಿನ ಹಣ್ಣುಗಳ […]

ಕಡ್ತಲ: ಹಿರಿಯ ಸಮಾಜ ಸೇವಕ, ರಾಜಕೀಯ ಹಾಗೂ ಧಾರ್ಮಿಕ ಮುಂದಾಳು ವೆಂಕಪ್ಪ ನಾಯ್ಕ್ ರಿಗೆ ಗಣ್ಯರಿಂದ ನುಡಿ ನಮನ

ಕಾರ್ಕಳ, ಜು.01: ಹಿರಿಯ ಧಾರ್ಮಿಕ ಮುಂದಾಳು, ಸಮಾಜ ಸೇವಕರು ಹಾಗೂ ರಾಜಕೀಯ ಧುರೀಣ ಕಡ್ತಲ ವೆಂಕಪ್ಪ ನಾಯ್ಕ್ ರವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿ ನಮನ ಕಾರ್ಯಕ್ರಮವು ಕಡ್ತಲ ಸಿರಿಬೈಲು ದೇವಸ್ಥಾನದ  ಸಭಾಂಗಣದಲ್ಲಿ ಜೂ. […]

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ,ಜೂ.29: ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ (ರಿ,) ಕಾಡುಹೊಳೆ ಇದರ ವತಿಯಿಂದ ಈ ಸಾಲಿನ SSLC  ಹಾಗೂ ದ್ವಿತೀಯ PUC ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕಗಳಿಸಿ ಸಾಧನೆಗೈದ ಕಾಡುಹೊಳೆ ವಾರ್ಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು […]

**ರಾಷ್ಟ್ರೀಯ ಹೆದ್ದಾರಿಗೆ ಕಳ್ಳರ ಕಾಟ: 20ಕ್ಕೂ ಹೆಚ್ಚು ಸೂಚನಾ ಫಲಕಗಳು ನಾಪತ್ತೆ*

ಕಾರ್ಕಳ–ಮಾಳ ಮಾರ್ಗದ ರಾಷ್ಟ್ರೀಯ ಹೆದ್ದಾರಿ–169ರ ಕಾಮಗಾರಿ ಅಂತಿಮ ಹಂತದಲ್ಲಿರುವಾಗ ರಸ್ತೆ ಬದಿಯಲ್ಲಿ ಅಳವಡಿಸಲು ಸಂಗ್ರಹಿಸಿಡಲಾಗಿದ್ದ 20ಕ್ಕೂ ಹೆಚ್ಚು ದಾರಿ ಸೂಚಕ ಹಾಗೂ ವೇಗಮಿತಿ ಫಲಕಗಳು, ಕಬ್ಬಿಣದ ಕಂಬಗಳು ಕಳ್ಳತನವಾಗಿವೆ. ಕಾರ್ಕಳ ಬೈಪಾಸ್‌ನಿಂದ ಮಾಳ ಗೇಟ್‌ವರೆಗಿನ […]

ಹೂವಿನಹಡಗಲಿ : ಉದಯ ದಿಗಂತ ದಿನಪತ್ರಿಕೆ ವತಿಯಿಂದ ಕೆ ಪಿ ಇಬ್ರಾಹಿಂ ರವರಿಗೆ ರಾಜರತ್ನ ಬಿರುದು ಪ್ರಶಸ್ತಿ ಪ್ರಧಾನ

ಸಮಾಜ ಸೇವಕರು, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ಪ್ರತಿಷ್ಠಾಪನೆ, ಜನಸೇವೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಕೆ.ಪಿ. ಇಬ್ರಾಹಿಂ ಅವರ ಸಮಾಜಸೇವಾ ಕ್ಷೇತ್ರದ ವಿಶಿಷ್ಟ ಕೊಡುಗೆ, […]

ಪಡುಬಿದ್ರಿ ರೋಟರಿ ಕ್ಲಬ್ 2026-27 ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

ಪಡುಬಿದ್ರಿ: 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವು ಜೂ. 28 ಭಾನುವಾರದಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಹಕಾರಿ ಸಂಗಮ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರೋ, ಎಮ್ ಪಿ ಎಚ್ ಎಫ್ […]

ಬ್ರಹ್ಮಾವರ ರೋಟರಿ ಕ್ಲಬ್ 2026-27 ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

ದೇವರು ಗುಡಿಯಲ್ಲಿ ಮಾತ್ರವಲ್ಲ, ಪ್ರತಿಯೊಬ್ಬರ ಹೃದಯದಲ್ಲೂ ನೆಲೆಸಿದ್ದಾನೆ. ಆದ್ದರಿಂದ ಇನ್ನೊಬ್ಬರಿಗೆ ಸಹಕರಿಸುವುದು, ಸಮಾ ಜಕ್ಕೆ ಒಳಿತನ್ನು ಮಾಡುವುದೇ ಭಗ ವಂತನ ಆರಾಧನೆ ಎಂದು ಶ್ರೀ ಪೇಜಾ ವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. […]

ದೇರಳಕಟ್ಟೆ: MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

ಮಂಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಇಂದು ದೇರಳಕಟ್ಟೆ ಫಾ.ಮುಲ್ಲರ್ ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ […]

*ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ*

ಉಡುಪಿ, ಮೇ ೧೮: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು  ಶನಿವಾರ ಅನಾವರಣಗೊಳಿಸಲಾಯಿತು.ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್.ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ […]