×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

*ಕಾವೂರು ಜಂಕ್ಷನ್‌ನಲ್ಲಿ ‘ಲೈಟ್ ಈಟ್ಸ್ – ದಿ ಕೇಕ್ ಶಾಪ್’ ನೂತನ ಫ್ಯಾಕ್ಟರಿ ಔಟ್‌ಲೆಟ್ ಲೋಕಾರ್ಪಣೆ *

ಮಂಗಳೂರು: ಲೈಟ್ ಈಟ್ಸ್ – ದಿ ಕೇಕ್ ಶಾಪ್‌ನ ನೂತನ ಫ್ಯಾಕ್ಟರಿ ಔಟ್‌ಲೆಟ್ ಮಳಿಗೆಯು ಕಾವೂರು ಜಂಕ್ಷನ್‌ನ ಅನಂತ ಆರ್ಕೇಡ್ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಶುಭಾರಂಭಗೊಂಡಿತು. ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ […]

ಉಡುಪಿ | ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 125 ಯೂನಿಟ್

ಆದರ್ಶ ಆಸ್ಪತ್ರೆ ಉಡುಪಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ, ಸೋಷಿಯಲ್‌ ಡೆಮಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಉಡುಪಿ, ಉಡುಪಿ ಬಸವ ಸಮಿತಿ (ರಿ.) ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.), […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

ಉಡುಪಿ ಜಿಲ್ಲೆ, ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಿನಾಂಕ 21.08.2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ […]

ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ […]

ಪಡುಬಿದ್ರಿಯಲ್ಲಿ ‘Lite Eatz – The Cake Shop’ ಶುಭಾರಂಭ: ಸಿಹಿ ಪ್ರಿಯರಿಗೆ ಹೊಸ ತಾಣ

ಪಡುಬಿದ್ರಿಯ ಮುಖ್ಯ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ‘Lite Eatz – The Cake Shop’ ಮಳಿಗೆಗೆ ಅದ್ದೂರಿ ಚಾಲನೆ ದೊರೆತಿದೆ. ಸ್ಥಳೀಯ ಗಣ್ಯರು ಹಾಗೂ ಬಂಧು-ಮಿತ್ರರ ಸಮ್ಮುಖದಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಶುಭಾರಂಭ ಮಾಡಲಾಯಿತು. […]

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜುಲೈ 1ರಿಂದ […]

ಕುಶಲ ಶೇಖರ್ ಶೆಟ್ಟಿ ಟ್ರಸ್ಟ್‌ನಿಂದ ಸಾಧಕರಿಗೆ ಗೌರವ, ವಿದ್ಯಾರ್ಥಿವೇತನ ವಿತರಣೆ

ಸಮಾಜಮುಖಿ ಕಾರ್ಯ ಹಾಗೂ ಸಾಧಕರನ್ನು ಗುರುತಿಸುವ ನಿಟ್ಟಿನಲ್ಲಿ ‘ಕುಶಲ ಶೇಖರ್ ಶೆಟ್ಟಿ ಚಾರಿಟೆಬಲ್ ಟ್ರಸ್ಟ್’ ಮತ್ತೊಂದು ಪ್ರಶಂಸನೀಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಶೇಖರ ಶೆಟ್ಟಿ ಇಂಟರ್‌ನ್ಯಾಶನಲ್ ಆಡಿಟೋರಿಯಂ ಹಾಗೂ ಕುಶಲ ಶೇಖರ್ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ […]

ಶಿರ್ವ : ಆಗಸ್ಟ್ 21, 22, 23, ಮಾನ್ಸೂನ್ ಆಹಾರ ಮತ್ತು ಸಸ್ಯಮೇಳ

ಶಿರ್ವದ ಸಾವುದ್ ಸಭಾಭವನ (Saud Sabha Bhavan) ದಲ್ಲಿ ಮೂರು ದಿನಗಳ ಕಾಲ ವಿಶಿಷ್ಟವಾದ “ಮಾನ್ಸೂನ್ ಆಹಾರ ಮತ್ತು ಸಸ್ಯಮೇಳ” ಆಯೋಜನೆಗೊಂಡಿದೆ. ಕರಾವಳಿಯ ಮಳೆಗಾಲದ ಸಾಂಪ್ರದಾಯಿಕ ಆಹಾರ ಸಂಸ್ಕೃತಿ ಮತ್ತು ಕೃಷಿ ಪ್ರೀತಿಯನ್ನು ಪ್ರೋತ್ಸಾಹಿಸುವ […]

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ~ ಡಾ. ಮಾನಸ

ಉಡುಪಿ:- ಮನೆಯಲ್ಲಿ ಪೂಜಾ ಮನೆ ಇದ್ದಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಅಧ್ಯಕ್ಷ ಡಾ. ಮಾನಸ […]

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ : ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು […]